Get Updates
Get notified of breaking news, exclusive insights, and must-see stories!

ಸಾಲ ತೀರಿಸದೇ ಹೋಗುವವಳು ನಾನಲ್ಲ, ಕುಮಟಳ್ಳಿಗೆ ಹೆಬ್ಬಾಳ್ಕರ್ ಟಾಂಗ್

Recommended Video

      Lakshmi Hebbalkar ready to give answer to Mahesh Kumathalli

      ಬೆಳಗಾವಿ, ನವೆಂಬರ್ 26: ಅನರ್ಹ ಶಾಸಕ, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನನ್ನ ಬಗ್ಗೆ ತುಂಬಾ ಮಾತನಾಡಿದ್ದಾರೆ. ಅವರಿಗೆ ನಾನು ಉತ್ತರ ಕೊಡಬೇಕಿದೆ. ಸಾಲವನ್ನು ಚುಕ್ತಾ ಮಾಡುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ

      ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಕುಮಟಳ್ಳಿಯವರ ಆರೋಪಗಳಿಗೆ ಜನರ ಮುಂದೆಯೇ ಉತ್ತರ ಕೊಡುತ್ತೇನೆ. ಏಕೆಂದರೆ ಅವರು ನನ್ನ ಬಗ್ಗೆ ಬಹಳ ಮಾತನಾಡಿದ್ದಾರೆ. ಉತ್ತರ ಕೊಡದೇ ಹೋಗುವುದಿಲ್ಲ ಎಂದರು.

      ಅಥಣಿ ಉಪ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಯಾರ ಸಾಲ ಇಟ್ಟುಕೊಂಡು ಅಭ್ಯಾಸವಿಲ್ಲ, ಸಾಲ ಹೊತ್ತುಕೊಂಡು ಹೋಗುವವಳು ನಾನಲ್ಲ, ಎಲ್ಲವನ್ನು ಚುಕ್ತಾ ಮಾಡುತ್ತೇನೆ ಎಂದು ಹೇಳಿದ್ದಾರೆ.

      I Give answer will Not Go Away,Hebbalkar Tong

      ನೆರೆ ಸಂಭವಿಸಿದಾಗ ನಿನ್ನ ತರಹ ನಾನು ಓಡಿ ಹೋಗಲಿಲ್ಲ, ಜವಾಬ್ದಾರಿಯಿಂದ ನುಣುಚಿಕೊಳ್ಳಲಿಲ್ಲ. ಕಾಂಗ್ರೆಸ್ ಬಿಟ್ಟು ಹೋಗಿದ್ದರು ಪರವಾಗಿರಲಿಲ್ಲ, ಆದರೆ ಜನರ ಕಷ್ಟಗಳೊಂದಗೆ ಇದ್ದಿದ್ದರೆ ಭಲೇ ಎನ್ನುತ್ತಿದ್ದೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದರೆ ನೀನು ಓಡಿ ಹೋಗಿದ್ದರೂ ಜನರು ನಿನ್ನನ್ನು ಕ್ಷಮಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

      ಹಣದ ಆಸೆಗೆ ನೀನು ಹೋಗಿದ್ದು, ಕಾಂಗ್ರೆಸ್ ಪಕ್ಷ ನಿನಗೆ ಎರಡು ಬಾರಿ ಟಿಕೆಟ್ ನೀಡಿತ್ತು, ಆದರೂ ನೀನು ಬೆನ್ನಿಗೆ ಚೂರಿ ಹಾಕಿ ಹೋದೆ ಎಂದರು. ಈಗ ಚುನಾವಣೆ ಬಂದಿದೆ ಅದಕ್ಕೆ ಮನೆ ಮನೆಗೆ ಹೋಗುತ್ತಿದ್ದೀಯಾ ಎಂದು ಟೀಕಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+