ಸಾಲ ತೀರಿಸದೇ ಹೋಗುವವಳು ನಾನಲ್ಲ, ಕುಮಟಳ್ಳಿಗೆ ಹೆಬ್ಬಾಳ್ಕರ್ ಟಾಂಗ್
Recommended Video
ಬೆಳಗಾವಿ, ನವೆಂಬರ್ 26: ಅನರ್ಹ ಶಾಸಕ, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನನ್ನ ಬಗ್ಗೆ ತುಂಬಾ ಮಾತನಾಡಿದ್ದಾರೆ. ಅವರಿಗೆ ನಾನು ಉತ್ತರ ಕೊಡಬೇಕಿದೆ. ಸಾಲವನ್ನು ಚುಕ್ತಾ ಮಾಡುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಕುಮಟಳ್ಳಿಯವರ ಆರೋಪಗಳಿಗೆ ಜನರ ಮುಂದೆಯೇ ಉತ್ತರ ಕೊಡುತ್ತೇನೆ. ಏಕೆಂದರೆ ಅವರು ನನ್ನ ಬಗ್ಗೆ ಬಹಳ ಮಾತನಾಡಿದ್ದಾರೆ. ಉತ್ತರ ಕೊಡದೇ ಹೋಗುವುದಿಲ್ಲ ಎಂದರು.
ಅಥಣಿ ಉಪ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಯಾರ ಸಾಲ ಇಟ್ಟುಕೊಂಡು ಅಭ್ಯಾಸವಿಲ್ಲ, ಸಾಲ ಹೊತ್ತುಕೊಂಡು ಹೋಗುವವಳು ನಾನಲ್ಲ, ಎಲ್ಲವನ್ನು ಚುಕ್ತಾ ಮಾಡುತ್ತೇನೆ ಎಂದು ಹೇಳಿದ್ದಾರೆ.

ನೆರೆ ಸಂಭವಿಸಿದಾಗ ನಿನ್ನ ತರಹ ನಾನು ಓಡಿ ಹೋಗಲಿಲ್ಲ, ಜವಾಬ್ದಾರಿಯಿಂದ ನುಣುಚಿಕೊಳ್ಳಲಿಲ್ಲ. ಕಾಂಗ್ರೆಸ್ ಬಿಟ್ಟು ಹೋಗಿದ್ದರು ಪರವಾಗಿರಲಿಲ್ಲ, ಆದರೆ ಜನರ ಕಷ್ಟಗಳೊಂದಗೆ ಇದ್ದಿದ್ದರೆ ಭಲೇ ಎನ್ನುತ್ತಿದ್ದೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದರೆ ನೀನು ಓಡಿ ಹೋಗಿದ್ದರೂ ಜನರು ನಿನ್ನನ್ನು ಕ್ಷಮಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.
ಹಣದ ಆಸೆಗೆ ನೀನು ಹೋಗಿದ್ದು, ಕಾಂಗ್ರೆಸ್ ಪಕ್ಷ ನಿನಗೆ ಎರಡು ಬಾರಿ ಟಿಕೆಟ್ ನೀಡಿತ್ತು, ಆದರೂ ನೀನು ಬೆನ್ನಿಗೆ ಚೂರಿ ಹಾಕಿ ಹೋದೆ ಎಂದರು. ಈಗ ಚುನಾವಣೆ ಬಂದಿದೆ ಅದಕ್ಕೆ ಮನೆ ಮನೆಗೆ ಹೋಗುತ್ತಿದ್ದೀಯಾ ಎಂದು ಟೀಕಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications