ಯುವ ಜನಾಂಗ: ದೇಶದ ಆಶಯ ಅಭಿವೃದ್ಧಿಗೆ ತಳಹದಿ
ಬೆಳಗಾವಿ, ಜನವರಿ 09: ಭಾರತ ತನ್ನ ಅಭಿವೃದ್ಧಿ ಜತೆಗೆ ಜಗತ್ತಿನ ಅವಶ್ಯಕತೆಗೆ ಯುವ ಸಂಪನ್ಮೂಲ ಬಳಸಬೇಕು ಎಂದು ಎಐಸಿಟಿಇ ಮುಖ್ಯಸ್ಥ ಪ್ರೊ. ಅನಿಲ್ ಡಿ. ಸಹಸ್ರಬುದ್ಧೆ ಅಭಿಪ್ರಾಯಪಟ್ಟರು.
ವಿಟಿಯು 17 ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಗೌರವ ಡಾಕ್ಟರ್ ಆಫ್ ಸೈನ್ಸ್ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯ ಶೇ.25 ಷ್ಟು 25 ರೊಳಗಿನವರು ಇದ್ದಾರೆ. ಭಾರತವು ಅಭಿವೃದ್ಧಿ ಜತೆಗೆ ಜಗತ್ತಿನ ಅವಶ್ಯಕತೆ ಪೂರೈಸಲು ಯುವ ಸಂಪನ್ಮೂಲ ಬಳಕೆ ಮಾಡಬೇಕಿದೆ ಎಂದರು.
ಸರ್ವೇ ಜನಾಃ ಸುಖಿನೋ ಭವಂತು ಎಂಬ ಆಶಯದಂತೆ ಇಂದಿನ ಯುವ ಜನಾಂಗ ನಡೆದುಕೊಳ್ಳಬೇಕು. 6ನೇ ಶತಮಾನದ ತೈತ್ರೀಯ ಉಪನಿಷತ್ ಪದವಿ ಹೊಂದಿದ ವಿದ್ಯಾರ್ಥಿಗಳ ಕರ್ತವ್ಯ ಮತ್ತು ಸಾಮಾಜಿಕ ಹೊಣೆಗಾರಿಕೆ ಬಗ್ಗೆ ಬಹಳ ಹಿಂದೆಯೇ ಹೇಳಿದೆ. ಸತ್ಯ, ಧರ್ಮ, ಸಂಸ್ಕಾರ, ಪರಸ್ಪರರ ಬಗ್ಗೆ ಗೌರವ, ಸ್ವ ಆರೋಗ್ಯ ಕಾಳಜಿ ಇಂದಿನ ಅಗತ್ಯಗಳಲ್ಲಿ ಒಂದು ಎಂದರು.

ಸ್ಕಿಲ್ ಇಂಡಿಯಾ, ಕ್ಲೀನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಇಂಡಿಯಾ, ಉನ್ನತ ಭಾರತ ಅಭಿಯಾನ, ಮೇಕ್ ಇನ್ ಇಂಡಿಯಾ ಸೇರಿ ಇತರ ಕಾರ್ಯಕ್ರಮಗಳು ಯುವ ಜನತೆಯ ಮೇಲೆ ವಿಶ್ವಾಸವಿಟ್ಟು ಸರ್ಕಾರಗಳು ನೀಡಿದ ಕಾರ್ಯಕ್ರಮಗಳಾಗಿವೆ. ಇವುಗಳಿಗೆ ಯಶಸ್ಸು ದೊರೆಯಬೇಕು ಎಂದು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications