ಜಾರಕಿಹೊಳಿ ಸಹೋದರರ ಮನೆ ಮೇಲೆ ಮುಂದುವರೆದ ಐಟಿ ದಾಳಿ
ಬೆಳಗಾವಿ, ಜನವರಿ. 20 : ಸಣ್ಣ ಕೈಗಾರಿಕೋದ್ಯಮ ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಗುರುವಾರ (ಜ.19) ದಾಳಿ ಮಾಡಿದ್ದ ಆದಾತ ತೆರಿಗೆ ಅಧಿಕಾರಿಗಳು ಶುಕ್ರವಾರವೂ ಅವರ ಸಹೋದರ ಲಖನ್ ಜಾರಕಿಹೊಳಿ ಅವರ ಮೆನೆ ಮೇಲೆ ದಾಳಿ ಮಾಡಿದ್ದಾರೆ.
ಗೋಕಾಕನಲ್ಲಿರುವ ಲಖನ್ ಜಾರಕಿಹೊಳಿ ಅವರ ಮನೆಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರೀಶಿಲನೆ ನಡೆಸಿದ್ದಾರೆ. ಜಾರಕಿಹೊಳಿ ಸಹೋದರರು ರಾಜಕೀಯದಲ್ಲಿ ಪ್ರಭಾವಿಗಳಾಗಿದ್ದು. ಸಕ್ಕರೆ ಕಾರ್ಖಾನೆ, ಬಾರ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸಿಕೊಂಡು ಬಂದಿದ್ದಾರೆ.
ಇತ್ತೀಚೆಗೆ ಐನೂರು-ಸಾವಿರ ಮುಖ ಬೆಲೆ ನೋಟುಗಳು ರದ್ದಾದ ಮೇಲೆ ಸಚಿವ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ ಅವರ ವಿವಾಹ ಗೋಕಾಕದ ಮಯೂರ ಶಾಲೆಯ ಮೈದಾನದಲ್ಲಿ ಅದ್ಧೂರಿಯಿಂದ ನಡೆದಿತ್ತು.[ಕಾಂಗ್ರೆಸ್ ನಾಯಕರ ಕಚೇರಿ, ಮನೆಯ ಮೇಲೆ ಐಟಿದಾಳಿ]

ನೋಟು ರದ್ದಾಗಿದ್ದರೂ ಇಷ್ಟು ಅದ್ಧೂರಿಯಾಗಿ ಮದುವೆ ಮಾಡಲು ಹಣ ಅಲ್ಲಿಂದ ಬಂತು ಎಂಬ ಮಾತುಗಳು ಕೇಳಿ ಬಂದಿದ್ದವು.
ಸಣ್ಣ ಕೈಗಾರಿಕೋದ್ಯಮ ಸಚಿವ ರಮೇಶ್ ಜಾರಕಿಹೊಳಿ, ಮತ್ತೊಬ್ಬ ನಾಯಕ ಜಾವೇದ್ ಮುಲ್ಲಾ ಮತ್ತು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಗೋವಾ ಮತ್ತು ಕರ್ನಾಟಕ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications