ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊನೆಯ ದಿನ ಕಾಗವಾಡದಲ್ಲಿ ಮೋದಿ ಭರ್ಜರಿ ಪ್ರಚಾರ

|
Google Oneindia Kannada News

ಬೆಳಗಾವಿ, ಡಿಸೆಂಬರ್ 3: ಒಟ್ಟು 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.

ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಇಂದು ಕಾಗವಾಡದ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಪರ ಜ್ಯೂನಿಯರ್ ಮೋದಿ ಪ್ರಚಾರ ನಡೆಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಶ್ರೀಮಂತ್ ಪಾಟೀಲ್ ಕಾಲೆಳೆದ ರಾಜು ಕಾಗೆಫೇಸ್‌ಬುಕ್‌ನಲ್ಲಿ ಶ್ರೀಮಂತ್ ಪಾಟೀಲ್ ಕಾಲೆಳೆದ ರಾಜು ಕಾಗೆ

ಶ್ರೀಮಂತ್ ಪಾಟೀಲ್ ಅವರ ಪರವಾಗಿ ಜ್ಯೂನಿಯರ್ ಮೋದಿ ಎಂದೇ ಖ್ಯಾತರಾಗಿರುವ ಸದಾನಂದ ನಾಯಕ್ ಅವರು ಪ್ರಚಾರ ನಡೆಸಿದ್ದಾರೆ.

Junior Modi Campaign In Kagawad

ಮೋದಿ..ಮೋದಿ..ಮೋದಿ..ಆ ಹೆಸರು ಅಂತಹ ಆಯಸ್ಕಾಂತೀಯ ಶಕ್ತಿ ಹೊಂದಿರೋ ಆ ಹೆಸರು ಇದೀಗ ರಾಜ್ಯದಲ್ಲಿಯ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿ ಸದ್ದು ಮಾಡಿದೆ..ಜ್ಯೂನಿಯರ್ ಮೋದಿ ಎಂದೇ ಹೆಸರಾದ ಉಡುಪಿಯ ಅಡುಗೆ ಭಟ್ಟ ಸದಾನಂದ ನಾಯಕ್ ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರ ಸೇರಿದಂತೆ ಹಲವು ಕಡೆ ಸುತ್ತಾಡಿ ಮೋದಿ ಕ್ರೇಜ್ ಗೆ ಟಾನಿಕ್ ನೀಡಿದರು.

ಯುವಕರು ಮುಗಿಬಿದ್ದು ಸದಾನಂದ ನಾಯಕ ಅವರ ಸೆಲ್ಫಿ ಪಡೆದುಕೊಂಡು ಖುಷಿ ಪಟ್ಟರು.. ಒಟ್ಟು 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.

English summary
The by-election Campaign for all 15 constituencies will be close today. Junior Modi Sadananda Nayak Campaign In Kagawad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X