ಬೆಳಗಾವಿ: ಬುರ್ಖಾ ಧರಿಸಿದ್ದಕ್ಕೆ ಮತಗಟ್ಟೆಗೆ ಪ್ರವೇಶ ನಿರಾಕರಣೆ
ಬೆಳಗಾವಿ, ಮೇ 12: ಬುರ್ಖಾ ಧರಿಸಿ ಮತಗಟ್ಟೆಗೆ ಬಂದ ಮಹಿಳೆಯೊಬ್ಬರಿಗೆ ಪೊಲೀಸರು ಪ್ರವೇಶ ನಿರಾಕರಣೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದಿದೆ.
ಜಿಲ್ಲೆಯ ಶಿವಾಜಿನಗರದ ಬೂತ್ ಸಂಖ್ಯೆ 185ಕ್ಕೆ ಮತದಾನ ಮಾಡಲು ಬಂದಿದ್ದ ಮಹಿಳೆಯೊಬ್ಬರಿಗೆ ಬುರ್ಖಾ ತೆರೆದು ಮುಖ ತೋರಿಸುವಂತೆ ಪೊಲೀಸರು ಸೂಚಿಸಿದರು. ಮುಖ ತೋರಿಸದೆ ಇದ್ದರೆ ಒಳಗೆ ಕಳುಹಿಸಲು ಅವಕಾಶವಿಲ್ಲ. ಹೀಗಾಗಿ ಮತಗಟ್ಟೆ ಒಳಗೆ ಬಿಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದರು. ಮಹಿಳೆಯ ಕುಟುಂಬದವರ ಮನವಿ ಮಾಡಿದರೂ ಪೊಲೀಸರು ಅವಕಾಶ ನಿರಾಕರಿಸಿದರು.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಆದರೆ, ಯಾವ ಕಾರಣಕ್ಕೂ ಬುರ್ಖಾ ತೆಗೆಯುವುದಿಲ್ಲ ಎಂದು ಮಹಿಳೆ ಪಟ್ಟುಹಿಡಿದರು. ಚುನಾವಣಾ ನಿರತ ಇತರೆ ಸಿಬ್ಬಂದಿ ಕೂಡ ನಿಯಮದ ಪ್ರಕಾರ ಗುರುತು ನೋಡದೆ ಮತದಾನಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು.

ಇದರಿಂದ ಬೇಸರಗೊಂಡ ಮಹಿಳೆ ಸರದಿಯಲ್ಲಿ ನಿಂತಿದ್ದಾಗಲೇ ಕಣ್ಣೀರಿಡಲು ಪ್ರಾರಂಭಿಸಿದರು.
ಕೊನೆಗೆ ಸ್ಥಳೀಯ ಮಹಿಳೆಯೊಬ್ಬರು ಅವರ ಗುರುತು ಹೇಳಿ, ಸಿಬ್ಬಂದಿ ಮನವೊಲಿಸಿದ ಬಳಿಕ ಅವರಿಗೆ ಒಳಗೆ ಹೋಗಿ ಮತ ಚಲಾವಣೆ ಮಾಡಲು ಅವಕಾಶ ನೀಡಲಾಯಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications