ನರ್ಮ್ ಯೋಜನೆಯಡಿ 30 ಜಿಲ್ಲೆಗಳಿಗೂ ಬಸ್

ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕರ್ನಾಟಕದ 30 ಜಿಲ್ಲೆಗಳಲ್ಲಿಗೆ ಈ 2014 ಬಸ್ಸುಗಳನ್ನು ನಗರ ಸಾರಿಗೆ ವ್ಯವಸ್ಥೆಗಾಗಿ ಬಳಸಿಕೊಳ್ಳಲಾಗುವುದು. ನರ್ಮ್ ಯೋಜನೆಗೆ ಕೇಂದ್ರ ಸರ್ಕಾರ ಶೇ 80ರಷ್ಟು ಮತ್ತು ರಾಜ್ಯ ಶೇ 20ರಷ್ಟು ವೆಚ್ಚ ಭರಿಸಲಿವೆ ಎಂದು ಅವರು ತಿಳಿಸಿದರು.
ನರ್ಮ್ ಯೋಜನಯಡಿ ದೊರಕಿರುವ ಬಸ್ಸುಗಳಲ್ಲಿ ಹೆಚ್ಚಿನವು ಬೆಂಗಳೂರಿನ ನಗರಸಾರಿಗೆ ವ್ಯವಸ್ಥೆ ಸುಧಾರಣೆಣೆ ಬಳಸಿಕೊಳ್ಳಲಾಗುತ್ತದೆ. ಬೆಂಗಳೂರು ನಗರಕ್ಕಾಗಿ 810 ಬಸ್ ಗಳನ್ನು ಮೀಸಲಿಡಲಾಗಿದೆ ಎಂದರು. ಮೈಸೂರಿಗೆ 125 ಮತ್ತು ಹುಬ್ಬಳ್ಳಿ-ಧಾರವಾಡದ ನಗರ ಸಾರಿಗೆ ವ್ಯವಸ್ಥೆಗಾಗಿ 50 ಬಸ್ಸುಗಳನ್ನು ಬಳಸಿಕೊಳ್ಳಲಾಗುವುದು ಎಂದರು.
ಎರಡನೇ ಹಂತದಲ್ಲಿ ದಾವಣಗೆರೆ ನಗರಕ್ಕೆ 50, ಕೋಲಾರಕ್ಕೆ 50, ತುಮಕೂರಿಗೆ 40, ಬಳ್ಳಾರಿಗೆ 30, ಬೀದರ್ ಗೆ 20, ವಿಜಾಪುರಕ್ಕೆ 35 ಬಸ್ಸುಗಳನ್ನು ನೀಡಲಾಗುವುದು ಎಂದರು. ಕಲಬುರ್ಗಿಗೆ 25, ರಾಯಚೂರಿಗೆ 35, ಯಾದಗಿರಿಗೆ 14, ಹೊಸಪೇಟೆಗೆ 30, ಕೊಪ್ಪಳಕ್ಕೆ 20 ಬಸ್ಸುಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಗೆ ಒದಗಿಸುವ ಬಸ್ಸುಗಳನ್ನು ಅಗತ್ಯವಿರುವ ತಾಲೂಕುಗಳ ಸಾರಿಗೆ ವ್ಯವಸ್ಥೆ ಸುಧಾರಣೆಗಾಗಿಯೂ ಬಳಿಸಿಕೊಳ್ಳಬಹುದು. ಸಿಂಧನೂರಿಗೆ 20, ಗಂಗಾವತಿಗೆ 25, ಬೆಳಗಾವಿಗೆ 60, ಶಿರಸಿಗೆ 20, ಬಾಗಲಕೋಟೆಗೆ 20, ಚಿಕ್ಕೋಡಿಗೆ 20, ಕಾರವಾರಕ್ಕೆ 20, ಹಾವೇರಿಗೆ 10, ರಾಣೆಬೆನ್ನೂರಿಗೆ 20 ಬಸ್ಸುಗಳು ಲಭ್ಯವಾಗಲಿವೆ ಎಂದರು.
ಮಂಡ್ಯ ಜಿಲ್ಲೆಗೆ 30, ರಾಮನಗರಕ್ಕೆ 20, ಚಿತ್ರದುರ್ಗಕ್ಕೆ 30, ಶಿವಮೊಗ್ಗಕ್ಕೆ 65, ಭದ್ರಾವತಿಗೆ 35, ಮಂಗಳೂರು ಹಾಗೂ ಉಡುಪಿ-65 ಹಾಗೂ ಹಾಸನಕ್ಕೆ 35 ಬಸ್ ನೀಡಲಾಗುವುದು ಎಂದು ಹೇಳಿದರು. ಇವುಗಳಿಗೆ ಮೊದಲ ಹಂತದಲ್ಲಿ ಒಟ್ಟು 234.76 ಕೋಟಿ ರೂ ವೆಚ್ಚವಾಗಲಿದೆ ಎಂದು ಅವರು ತಿಳಿಸಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications