ನೈಸ್ ಒಪ್ಪಂದ ರದ್ದುಗೊಳಿಸುವಂತೆ ಕಾನೂನು ಇಲಾಖೆ ಸಿಫಾರಸ್ಸು
ಬೆಳಗಾವಿ, ನವೆಂಬರ್ 20 : ಬೆಳಗಾವಿಯಲ್ಲಿ ಸೋಮವಾರ(ನ.20)ದ ಅಧಿವೇಶನದಲ್ಲಿ ನೈಸ್ ಒಪ್ಪಂದ ರದ್ದುಗೊಳಿಸುವಂತೆ ಕಾನೂನು ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ನೈಸ್ ಅಕ್ರಮ ಕುರಿತು ಸದನ ಸಮಿತಿ ನೀಡಿದ್ದ 392 ಪುಟಗಳ ಬೃಹತ್ ವರದಿಯನ್ನು ಕಾನೂನು ಸಚಿವ ಜಯಚಂದ್ರ ಮಂಡಿಸಿದ್ದರು. ಈ ಅಕ್ರಮಗಳ ಕುರಿತು ಸಿಬಿಐ- ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಲಾಗಿತ್ತು. ವರದಿ ಇನ್ನೂ ಲೋಕೋಪಯೋಗಿ ಇಲಾಖೆಯಲ್ಲಿ ಧೂಳು ಹಿಡಿಯುತ್ತಿದೆ. ವರ್ಷ ಕಳೆದರೂ ದಾಖಲೆ ಎ.ಜಿ ಕಚೇರಿ ತಲುಪಿಲ್ಲ. ಲೋಕೋಪಯೋಗಿ ಇಲಾಖೆ ಗೊಂದಲದಲ್ಲಿದೆ. ನೈಸ್ ಒಪ್ಪಂದ ರದ್ದು ಕುರಿತು ವಿಧಾನಸಭೆಯಲ್ಲಿಂದು ಚರ್ಚೆ ನಡೆಯಲಿದೆ.

ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ಬಹಳಷ್ಟು ಷರತ್ತುಗಳನ್ನು ನೈಸ್ ಉಲ್ಲಂಘಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಅಗತ್ಯಕ್ಕಿಂತಲೂ ಹೆಚ್ಚಿನ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಮೂಲಸೌಕರ್ಯ ಅಭಿವೃದ್ಧಿಗಿಂತ ಅನಧಿಕೃತ ಬೆಳವಣಿಗೆಗಳು ಹೆಚ್ಚಾಗಿವೆ.
ಕೆಐಎಡಿಬಿಯ ನಿರಾಕ್ಷೇಪಣಾ ಪತ್ರ ಆಧರಿಸಿ ಭೂಸ್ವಾಧೀನದಿಂದ ಕೈಬಿಡಲಾಗಿದೆ. ಇದರಿಂದ ಕೆಲವು ಪ್ರಭಾವಿಗಳು ವ್ಯಾಪಕ ವಿಸ್ತೀರ್ಣದ ಜಮೀನನ್ನು ಬೇನಾಮಿಯಾಗಿ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications