ಎಸ್ಆರ್ ಪಾಟೀಲ್ಗೆ ತಪ್ಪಿದ ಪರಿಷತ್ ಸಭಾಪತಿ ಹುದ್ದೆ: ಎಂಬಿ ಪಾಟೀಲ್ ಅಸಮಾಧಾನ
ಬೆಳಗಾವಿ, ಡಿಸೆಂಬರ್ 13: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿರುವ ನಿರ್ಧಾರಕ್ಕೆ ಪಕ್ಷದಲ್ಲಿನ ಅಸಮಾಧಾನ ಸ್ಫೋಟಗೊಂಡಿದ್ದು ಹಿರಿಯ ನಾಯಕ ಎಂಬಿ ಪಾಟೀಲ್ ಪಕ್ಷದ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಉತ್ತರ ಕರ್ನಾಟಕದ ಶಾಸಕರಿಗೆ ನೋವಾಗುತ್ತಿದೆ. 41 ಕಾಂಗ್ರೆಸ್ ಶಾಸಕರು ಉತ್ತರ ಕರ್ನಾಟಕದಿಂದಲೇ ಆಯ್ಕೆಯಾಗಿದ್ದು, ಕೇವಲ 5 ಜನರಿಗೆ ಸಚಿವ ಸ್ಥಾನ ಸಿಕ್ಕಿದೆ.
ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಕರ್ನಾಟಕದ ಎರಡು ಕಣ್ಣುಗಳು ಇವುಗಳಲ್ಲಿ ತಾರತಮ್ಯ ತೋರುವುದು ಸರಿಯಲ್ಲ ಪಕ್ಷದ ಹಿರಿಯ ನಾಯಕ ಎಸ್ಆರ್ ಪಾಟೀಲ್ ಅವರು ಪರಿಷತ್ನ ಸಭಾಪತಿಯಾಗಿ ಆಯ್ಕೆಯಾಗದಿರುವುದು ಅವರಿಗೆ ಅವಕಾಶ ಕೈತಪ್ಪಿರುವುದು ನಮಗೆ ಬಹಳ ನೋವಾಗಿದೆ. ಸ್ವತಃ ಎಸ್ ಆರ್ ಪಾಟೀಲ್ ಅವರಿಗೆ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಕೆಲ ಮಾನದಂಡಗಳಿಂದ ಅವರಿಗೆ ಅವಕಾಶ ಕೈತಪ್ಪಿದೆ. ಪಕ್ಷದ ಪ್ರಮುಖ ಹುದ್ದೆಗಳು ಹಾಗೂ ಸರ್ಕಾರದ ಹುದ್ದೆಗಳು ಎಲ್ಲವೂ ದಕ್ಷಿಣ ಕರ್ನಾಟಕಕ್ಕೆ ಸಿಕ್ಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications