ಸಿಎಂ ಮುಂದೆ ವಿಷ ಕುಡಿಯಲೂ ಸಿದ್ಧ: ಪ್ರಕಾಶ್ ಹುಕ್ಕೇರಿ
ಚಿಕ್ಕೋಡಿ, ಫೆಬ್ರವರಿ 06: ಚಿಕ್ಕೋಡಿಗೆ ಜಿಲ್ಲಾ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಎದುರಿಗೆ ವಿಷ ಕುಡಿಯಲೂ ಸಿದ್ದನಿದ್ದೇನೆ ಎಂದು ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಆಶ್ವಾಸನೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು 'ಹೋರಾಟಕ್ಕಾಗಿ ನಾನು ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೂ ಸಿದ್ಧನಿದ್ದೇನೆ, ಚಿಕ್ಕೋಡಿ ಜಿಲ್ಲೆ ಆಗಲೇ ಬೇಕು' ಎಂದು ರೋಷಾವೇಶದಿಂದ ಹೇಳಿದರು.
ಸ್ಥಳೀಯ ಶಾಸಕರು ಮತ್ತು ರಾಜಕೀಯ ಮುಖಂಡರಿಗೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಅವರಿಗೆ ಚಿಕ್ಕೋಡಿ ಜಿಲ್ಲೆಯಾಗುವುದು ಬೇಕಿಲ್ಲ ಎಂದ ಅವರು ನಾನು ಯಾವುದೇ ಕಾರಣಕ್ಕೂ ಜಿಲ್ಲಾ ಹೋರಾಟದಲ್ಲಿ ರಾಜಕಾರಣ ಮಾಡುತ್ತಿಲ್ಲ ಎಂದರು.

ಹೋರಾಟಗಾರರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೊ ಅದಕ್ಕೆ ಬದ್ಧನಾಗಿರುವುದಾಗಿ ಹೇಳಿದ ಪ್ರಕಾಶ್ ಹುಕ್ಕೇರಿ, ಚಿಕ್ಕೋಡಿಯನ್ನು ಜಿಲ್ಲೆ ಮಾಡುವವರೆಗೆ ಹೋರಾಟದಲ್ಲಿ ಜೊತೆಯಾಗಿರುವುದಾಗಿ ಹೇಳಿದರು.
ಜಿಲ್ಲಾ ಹೋರಾಟ ಸಮಿತಿ ಅದ್ಯಕ್ಷ ಬಿ ಆರ್ ಸಂಗಪ್ಪಗೋಳ ಅವರ ನೇತೃತ್ವದಲ್ಲಿ ಚಿಕ್ಕೋಡಿಯನ್ನು ಜಿಲ್ಲೆ ಮಾಡಬೇಕೆಂದು ಸತತ ಪ್ರತಿಭಟನೆ ನಡೆಯುತ್ತಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications