ಬೆಳಗಾವಿ: ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ
ಬೆಂಗಳೂರು, ಸೆ. 04: ಕಳೆದ ವರ್ಷ ಅಂದರೆ 2019ರಲ್ಲಿ ಪ್ರಕಟವಾದ ಕಾದಂಬರಿ ಮತ್ತು ಕಥಾ ಸಾಹಿತ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಬಸವರಾಜ ಕಟ್ಟಿಮನಿ ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಬಸವರಾಜ್ ಕಟ್ಟಿಮನಿ ಪ್ರಶಸ್ತಿಯು 10 ಸಾವಿರ ರೂಪಾಯಿ ಗೌರವ ಧನ ಹಾಗೂ ಫಲಕವನ್ನು ಒಳಗೊಂಡಿದೆ. ಕಾದಂಬರಿಕಾರರಿಗೆ ವಯೋಮಿತಿಯಿದ್ದು, 40 ವರ್ಷಗಳ ಒಳಗಿನನವರು ಮಾತ್ರ ಇದರಲ್ಲಿ ಭಾಗವಹಿಸಬಹುದು.
ಲೇಖಕರು ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ 16, 2020ರ ಒಳಗಾಗಿ ತಲುಪುವಂತೆ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಕುಮಾರಗಂಧರ್ವ ಕಲಾಮಂದಿರ ಆವರಣ ಹೊಸ ಮಹಾನಗರ ಪಾಲಿಕೆ ಎದುರು ಸುಭಾಷ್ ನಗರ ಬೆಳಗಾವಿ-590016 ಈ ವಿಳಾಸಕ್ಕೆ ಕಳುಹಿಸಬೇಕು.

ಇದು ಲೇಖಕರ ಸ್ವತಂತ್ರ ಕೃತಿಯಾಗಿರಬೇಕು. ಜೊತೆಗೆ (ವಯಸ್ಸಿನ ದೃಢೀಕರಣ ಕಡ್ಡಾಯ) ಕಥೆ ಮತ್ತು ಕಾದಂಬರಿ ಎರಡೂ ವಿಭಾಗಗಳಲ್ಲಿ ಲೇಖಕರು ಭಾಗವಹಿಸಬಹುದು ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ ಮಲ್ಲಿಕಾರ್ಜುನ ಹೀರೆಮಠ ತಿಳಿಸಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications