ಗೋವಾದವರು ದಂಧೆಕೋರರು: ಪದ್ಮನಾಭ ಪ್ರಸನ್ನ ನಿಂದನೆ
ಬೆಳಗಾವಿ, ಜನವರಿ 26: ಗೋವಾ ಸಚಿವ ವಿನೋದ್ ಪಾಲೇಕರ್ ಕನ್ನಡಿಗರಿಗೆ ಹರಾಮಿ ಎಂದ ಅವರ ಮಾತಿಗೆ ಕನ್ನಡಿಗರು ತೀವ್ರ ಆಕ್ರೋಶಗೊಂಡಿದ್ದರು. ಜತೆಗೆ ಪಾಲೇಕರ್ ವಿರುದ್ಧ ಪ್ರತಿಭಟನೆಗಳನ್ನು ನಡೆಸಿ ಆಕ್ರೋಶ ಹೊರಹಾಕಿದ್ದರು.
ಇದೀಗ ಕೆಜೆಪಿ ಮುಖಂಡ ಪದ್ಮನಾಭ್ ಪ್ರಸನ್ನ ಕುಮಾರ್ ಅವರು ಪಾಲೇಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋವಾದವರು ನೀವು ಮಹಿಳೆಯರನ್ನು ಇಟ್ಟುಕೊಂಡು ದಂಧೆ ಮಾಡುತ್ತೀರ, ಸಾರಾಯಿ ಮಾರಾಟ ಮಾಡಿ ದಂಧೆ
ಮಾಡುವವರು ನೀವು, ಡಿಸ್ಕೋ ನಡೆಸುವವರು ನೀವು, ನಮ್ಮ ರೈತರು ಕಷ್ಟಪಟ್ಟು ತರಕಾರಿಗಳನ್ನು ಬೆಳೆಯುತ್ತಾರೆ ಅಂತಹ ರೈತರಿಗೆ ನೀರುಕೊಡುವುದಿಲ್ಲ ಎಂದು ಹೇಳಲು ನಿಮಗೆ ಮನಸ್ಸಾದರೂ ಹೇಗೆ ಬರುತ್ತದೆ ಎಂದರು.

ನೀವು ರೈತರಿಗೆ ನೀರು ಕೊಡುವುದಿಲ್ಲವಾ. ಹರಾಮಿ ಅನ್ನೋ ಗೋವಾ ಸಚಿವ ವಿನೋದ್ ಪಾಲೇಕರ್ ಮಾದರಚೋದ್. ಅವರಿಗೆ ತಾನು ಏನು ಮಾತನಾಡುತ್ತಿದ್ದೇನೆ ಎನ್ನುವ ಜ್ಞಾನವಿಲ್ಲ. ವಿನೋದ್ ಪಾಲೆಕರ್, ಗೋವಾ
ಸಿಎಂ ಕರ್ನಾಟಕಕ್ಕೆ ಕಾಲಿಟ್ಟರೆ ಕಾಲು ಕತ್ತರಿಸುತ್ತೇವೆ. ನೀವು ಕೇವಲ ನಾಯಿಯಂತೆ ಬೊಗಳ್ತೀರಾ ಎಂದು ಪದ್ಮನಾಥ್ ಕಿಡಿಕಾರಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications