ಟ್ರಾಫಿಕ್ ರೂಲ್ಸ್ ಬ್ರೇಕ್: ದಂಡ ಕಟ್ಟಿಸಿಕೊಂಡ ಹಣವನ್ನು ವಿದ್ಯಾರ್ಥಿಗೆ ವಾಪಾಸ್ ನೀಡಿದ ಮಹಿಳಾ ಪಿಎಸ್ಐ-ಕಾರಣ ಏನು?
ಬೆಳಗಾವಿ, ಜುಲೈ, 25: ಟ್ರಾಫಿಕ್ ಪೊಲೀಸರಿಗೆ ದಂಡ ಪಾವತಿಸಲು ಹಣವಿಲ್ಲದೇ ಪರದಾಡಿ ಕಣ್ಣೀರು ಹಾಕಿದ ವಿದ್ಯಾರ್ಥಿಗೆ ಸಮಾಧಾನ ಮಾಡಿ, ಹಿರಿಯ ಸಹೋದರಿಯ ರೀತಿ ಅಪ್ಪುಗೆ ನೀಡಿ ಸಂತೈಸಿದ ಮಹಿಳಾ ಪಿಎಸ್ಐ ನಡೆಗೆ ಭಾರೀ ಮೆಚ್ಚುಗೆ ವ್ತಕ್ತವಾಗಿದೆ.
ಬಾಗಲಕೋಟ ಜಿಲ್ಲೆಯ ಇಲಕಲ್ ನಗರದಲ್ಲಿ ತ್ರಿಬಲ್ ರೈಡಿಂಗ್ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿಗಳನ್ನು ತಡೆಹಿಡಿದು ಮಹಿಳಾ ಪಿಎಸ್ಐ ಎಸ್.ಆರ್.ನಾಯಕ ಎಂಬುವವರು ದಂಡ ಹಾಕಿದ್ದರು. ಆದರೆ ದಂಡ ಪಾವತಿಗೆ ಹಣವಿಲ್ಲದೆ, ತನ್ನ ಕಾಲೇಜು ಶುಲ್ಕ ಪಾವತಿಗಾಗಿ ಇಟ್ಟುಕೊಂಡಿದ್ದ ಹಣ ನೀಡಿದ ಬಾಲಕನ ಪರಿಸ್ಥಿತಿಗೆ ಮರುಗಿ ಮಹಿಳಾ ಪಿಎಸ್ಐ ಆತನಿಗೆ ಕ್ಷಮಾಪಣೆ ಮಾಡಿದ್ದಾರೆ.

ಆತ ಕಾಲೇಜು ಶುಲ್ಕಕ್ಕಾಗಿ ಇಟ್ಟುಕೊಂಡಿದ್ದ ಹಣ ದಂಡವಾಗಿ ನೀಡುತ್ತಿರುವ ಬಗ್ಗೆ ಖಾತರಿ ಮಾಡಿಕೊಂಡು ಪಿಎಸ್ಐ ಮಮ್ಮಲ ಮರುಗಿದ್ದು, ದಂಡದ ಹಣ ವಾಪಸ್ ಕೊಟ್ಟು, ಸಂತೈಸಿ ಕಳಿಸಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಇನ್ನು ಮಕ್ಕಳು, ಯುವಕರು, ನಾಗರಿಕರು ಸಂಚಾರ ನಿಯಮಗಳನ್ನು ಮೀರಬಾರದು. ಜೊತೆಗೆ ಪೊಲೀಸರು ಸಹ ಸಂದರ್ಭಕ್ಕೆ ಅನುಸಾರವಾಗಿ ಜನತೆಯೊಂದಿಗೆ ಮಾನವೀಯತೆ ಮರೆಯಬೇಕು ಎಂಬ ಪಾಠ ಮಾಡಿದ ಘಟನೆ ನಡೆದಿದೆ.
ಈ ರೈಲು ಮಾರ್ಗ ಯೋಜನೆ ಪ್ರಸ್ತಾಪಿಸಿಲ್ಲ: ಈ ಹಿಂದೆ ಎಲ್ಲ ಬಜೆಟ್ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯದ್ದು ಕನ್ನಡಿಗರ ಪಾಲಿಗೆ ಕರಾಳ ಬಜೆಟ್ ಎಂದು ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ಹೆಚ್.ಆಂಜನೇಯ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ಕಾರಣಕ್ಕೆ ಅಸೂಯೆಗೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ, ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಮುಂದಾಗಿದೆ. ದ್ವೇಷದ ರಾಜಕಾರಣಕ್ಕೆ ಬಜೆಟ್ ಅನ್ನು ಬಳಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ವಿಧಾನಸಭಾ ಚುನಾವಣೆ ಮುನ್ನ ನಿರ್ಮಲಾ ಸೀತರಾಮನ್ ಮಂಡಿಸಿದ್ದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಬಿಡುಗಡೆಗೆ ಯಾವುದೇ ರೀತಿ ಆಶಾಭಾವನೆ ಮೂಡಿಸದಿರುವುದು ವಂಚನೆ ನಡೆ ಆಗಿದೆ. ದಾವಣಗೆರೆ-ತುಮಕೂರು ರೈಲು ಮಾರ್ಗ, ಕೈಗಾರಿಕೆಗಳ ಸ್ಥಾಪನೆ, ಭದ್ರಾ ಮೇಲ್ದಂಡೆ ಯೋಜನೆ ಹೀಗೆ ಅನೇಕ ಯೋಜನೆಗಳಿಗೆ ಈ ಬಜೆಟ್ ಉತ್ತರ ಕೊಡಲಿದೆ ಎಂಬ ನಿರೀಕ್ಷೆ ಹುಸಿ ಆಗಿದೆ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications