ನಿರ್ಮಾಪಕ ಆನಂದ ಅಪ್ಪುಗೋಳ ಮನೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರು
Recommended Video

ಬೆಳಗಾವಿ, ಮೇ.31 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ನಿರ್ಮಾಪಕ ಆನಂದ ಅಪ್ಪುಗೋಳ ಮನೆಗೆ ಸಾರ್ವಜನಿಕರು ಮುತ್ತಿಗೆ ಹಾಕಿದ್ದಾರೆ. ರಿಯಲ್ ಎಸ್ಟೇಟ್, ಸಿನಿಮಾ, ಅನೇಕ ಕಡೆಗಳಲ್ಲಿ ಸೊಸೈಟಿಯ ಹಣ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಳೆದ ವರ್ಷವೂ ಆನಂದ ಅಪ್ಪುಗೋಳ ಮೇಲೆ ಇದೇ ರೀತಿಯ ಆರೋಪ ಕೇಳಿ ಬಂದಿತ್ತು. ಅವರು 'ಸಂಗೊಳ್ಳಿ ರಾಯಣ್ಣ' ಹೆಸರಿನಲ್ಲಿ ಬ್ಯಾಂಕ್ ಒಂದನ್ನೂ ನಡೆಸುತ್ತಿದ್ದು, ಕಡಿಮೆ ಬಡ್ಡಿಗೆ ಜನರಿಗೆ ಹಣ ನೀಡುವುದಾಗಿ ವಂಚನೆ ಮಾಡಿದ್ದರಂತೆ.
ಇದೀಗ ಸೊಸೈಟಿಯಲ್ಲೂ ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿ ಮತ್ತು ಬಾಂಡ್ ಗಳ ಮೂಲಕ ನೂರಾರು ಕೋಟಿ ಸಂಗ್ರಹ ಮಾಡಿ, ಸಂಗ್ರಹದ ಹಣದ ದುರ್ಬಳಕೆ ಮಾಡಿಕೊಂಡಿದ್ದಾರೆ.
ಸರಿಯಾದ ಸಮಯಕ್ಕೆ ಸಾರ್ವಜನಿಕರಿಗೆ ಪಾವತಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಆನಂದ ಅಪ್ಪುಗೋಳ ಅವರು ಪ್ರತಿಸಾರಿ ಸಾರ್ವಜನಿಕರಿಗೆ ಮೂರು ತಿಂಗಳಂತೆ ಕಾಲವಕಾಶ ಕೇಳುತ್ತಾ ಸಮಯ ಮುಂದುಡುತ್ತಾ ಬಂದಿದ್ದರು. ಇದರಿಂದ ರೋಸತ್ತ ಜನರು ಇಂದು ಗುರುವಾರ
ಆನಂದ ಅಪ್ಪುಗೋಳ ಮನೆಗೆ ಮುತ್ತಿಗೆ ಹಾಕಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದು ಬಸ್ತ್ ಏರ್ಪಡಿಸಲಾಗಿದೆ. ಇದೀಗ ಆನಂದ ಅಪ್ಪುಗೋಳ ಅವರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ಹಣ ಕೂಡಿದ ನಂತರ ಮತ್ತೇ ನಿಮ್ಮ ಹಣ ಹಿಂದುರುಗಿಸುವುದಾಗಿ ಇದೇ ಸಂದರ್ಭದಲ್ಲಿ ಆನಂದ ಅಪ್ಪುಗೋಳ ಸಾರ್ವಜನಿಕರಿಗೆ ಮತ್ತೆ ಆಶ್ವಾಸನೆ ನೀಡಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications