ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪಾಯದ ಸೂಚನೆ; ಮಧ್ಯದಲ್ಲೇ ನಿಂತ ರಾಣಿ ಚೆನ್ನಮ್ಮ ಎಕ್ಸ್‌ ಪ್ರೆಸ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 7: ಬೆಳಗಾವಿಯಲ್ಲಿ ಆಗುತ್ತಿರುವ ಮಹಾಮಳೆಯಿಂದಾಗಿ ಬಹುತೇಕ ರಸ್ತೆ ಸಂಪರ್ಕ ಕಡಿತಗೊಂಡಿದೆ. ರೈಲ್ವೆ ಸಂಪರ್ಕ ಕೂಡ ಸ್ಥಗಿತಗೊಳ್ಳುವ ಸೂಚನೆ ಇಂದು ದೊರೆತಿದೆ.

ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಹೊರಟಿದ್ದ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲು ಹೊರಟ ಸ್ವಲ್ಪ ಸಮಯದಲ್ಲೇ ನಿಲ್ಲುವಂತಾಗಿದೆ.

 ಚಿಕ್ಕಮಗಳೂರಿನ ಮಳೆ ಚಿತ್ರ: ಜೋರು ಮಳೆ, ಭೂಕುಸಿತ, ಎಲ್ಲೆಲ್ಲೂ ನೀರು... ಚಿಕ್ಕಮಗಳೂರಿನ ಮಳೆ ಚಿತ್ರ: ಜೋರು ಮಳೆ, ಭೂಕುಸಿತ, ಎಲ್ಲೆಲ್ಲೂ ನೀರು...

ಬೆಳಗಾವಿ ರೈಲು ನಿಲ್ದಾಣದಿಂದ ರೈಲು ಹೊರಟು ‌2 ಕಿ.ಮೀ ಮುಂದೆ ಹೋಗಿತ್ತಷ್ಟೆ. ಅಷ್ಟರಲ್ಲಿ ರೈಲ್ವೆ ಅಧಿಕಾರಿಗಳ ರೆಡ್ ಸಿಗ್ನಲ್ ನೀಡಿದ್ದರು, ಇದರಿಂದ ರೈಲು ಸಂಚಾರವನ್ನು ನಿಲ್ಲಿಸಲಾಯಿತು.

Rani Chennamma Express Stopped For The Notice Of Danger

ನಗರದ ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಭಾರೀ ನೀರು ಸಂಗ್ರಹಗೊಂಡ ಹಿನ್ನೆಲೆ ಅಪಾಯದ ಮುನ್ಸೂಚನೆಯಿಂದ ರೈಲನ್ನು ಸ್ಥಗಿತಗೊಳಿಸಲಾಯಿತು.

English summary
Most of the roads in Belgaum have been disconnected due to heavy rains. Rani Chennamma Express, which was leaving Belgaum has stopped shortly after the train departed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X