ಪತ್ರಕರ್ತ ರವಿ ಬೆಳಗೆರೆ ವಕೀಲರ ವಾದ ಮಂಡನೆಗೆ ಸಿಗದ ಅವಕಾಶ
ಬೆಳಗಾವಿ, ನವೆಂಬರ್ 20: ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ಹಕ್ಕುಚ್ಯುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರ್ ವಾರಪತ್ರಿಕೆ ಸಂಪಾದಕ ಹಾಗೂ ಪತ್ರಕರ್ತ ರವಿ ಬೆಳಗೆರೆ ಪರ ವಕೀಲ ಶಂಕರಪ್ಪ ಅವರಿಗೆ ವಾದ ಮಂಡಿಸಲು ಸೋಮವಾರ ಬೆಳಗಾವಿ ಅಧಿವೇಶನದಲ್ಲಿ ಅವಕಾಶ ನೀಡಿಲ್ಲ.
ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗೆರೆ ಅವರಿಗೆ ಒಂದು ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿತ್ತು. ಈ ತೀರ್ಮಾನದ ವಿರುದ್ಧ ಹೈ ಕೋರ್ಟ್ ಅವರು ಮೆಟ್ಟಿಲೇರಿದ್ದರು. ಶಿಕ್ಷೆ ವಿರುದ್ಧ ಪುನರ್ ಪರಿಶೀಲನೆ ಸಲ್ಲಿಸಲು ಹಾಗೂ ಆ ಬಗ್ಗೆ ಸದನ ತೀರ್ಮಾನ ತೆಗೆದುಕೊಳ್ಳಲು ಕೋರ್ಟ್ ಸೂಚನೆ ನೀಡಿತ್ತು.

ಆದರೆ, ಈ ಮಧ್ಯೆ ರವಿ ಬೆಳಗೆರೆ ಪರ ವಕೀಲ ಶಂಕರಪ್ಪ ಅವರು ಸದನದಲ್ಲಿ ವಾದ ಮಂಡಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಅದಕ್ಕೆ ಅವಕಾಶ ಕೊಡದ ಸ್ಪೀಕರ್ ಕೆ.ಬಿ.ಕೋಳಿವಾಡ, ಈಗಾಗಲೇ ರವಿ ಬೆಳಗರೆ ಬೆಂಗಳೂರಿನಲ್ಲಿ ಕಚೇರಿಗೆ ಆಗಮಿಸಿ ತೀರ್ಪು ಪುನರ್ ಪರಿಶೀಲನೆಗೆ ಅರ್ಜಿ ಹಾಕಿದ್ದಾರೆ. ತೀರ್ಪು ಪರಿಶೀಲನೆ ಬಗ್ಗೆ ಸದನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications