Darshan Thoogudeepa case: 14ನೇ ಆರೋಪಿ ಹಿಂಡಲಗಾ ಜೈಲಿಗೆ ಶಿಫ್ಟ್, ಏನೆಲ್ಲ ಪ್ರಕ್ರಿಯೆ ನಡೆಯಲಿವೆ?
ಬೆಳಗಾವಿ, ಆಗಸ್ಟ್ 28: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವರು ವಿಚಾರಣಾಧೀನ ಖೈದಿಗಳನ್ನು ಬೇರೆ ಬೇರೆ ಜೈಲಿಗೆ ಕಳುಹಿಸಲು ಆದೇಶಿಸಿದೆ. ಅದರಂತೆ 14ನೇ ಆರೋಪಿ ಪ್ರದೂಷ್ ಅನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆತರಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೂಷ್ ಸಹ ಪ್ರಮುಖ ಆರೋಪಿಯಾಗಿದ್ದಾನೆ. ಈತನನ್ನು ಹಿಂಡಲಗಾ ಜೈಲಿನ ಸಾಮಾನ್ಯ ಬಾರಕ್ ನಲ್ಲಿ ಇರಿಸಲು ಜೈಲು ಅಧಿಕಾರಿಗಳು ಸಿದ್ಧರಾಗಿದ್ದಾರೆ. ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಇಂದು ಮಧ್ಯಾಹ್ನ ಪ್ರದೂಷ್ ಜೈಲಿಗೆ ಸ್ಥಳಾಂತಗೊಳ್ಳಲಿದ್ದಾನೆ.

ಹಿಂಡಲಗಾ ಜೈಲಿನ ಹೊರಗಡೆ ಸಿಐಎಸ್ಎಫ್ ಸಿಬ್ಬಂದಿಗಳಿಂದ ಈಗಾಗಲೇ ತಪಾಸಣೆ ನಡೆಸಿದ್ದಾರೆ. ಹಿಂಡಲಗಾ ಜೈಲಿನ ಮುಂಭಾಗದಲ್ಲಿ ಪ್ರದೂಷ ಬಂದ ಬಳಿಕ ಆತನನ್ನು ತಪಾಸಣೆಗೆ ಒಳಪಡಿಸಿ ಪ್ರತ್ಯೇಕ ಬ್ಯಾರೆಕ್ಗೆ ಕಳುಹಿಸಲಿದ್ದಾರೆ.
ಜೈಲಿನ ಒಳಗೆ ಬರುತ್ತಿದ್ದಂತೆ ಇಬ್ಬರು ವೈದ್ಯರಿಂದ ಪ್ರದೂಷ್ ಆರೋಗ್ಯವನ್ನು ಪರೀಕ್ಷಿಸಲಿದ್ದಾರೆ. ಅಗತ್ಯ ಆರೋಗ್ಯ ತಪಾಸಣೆ ಮಾಡಿ, ಜೈಲಾಧಿಕಾರಿಗಳಿಗೆ ವರದಿ ನೀಡಲಿದ್ದಾರೆ. ಈ ಎಲ್ಲ ಪ್ರಕ್ರಿಯೆ ಮುಗಿದನಂತರ ಸಾಮಾನ್ಯ ಸೆಲ್ ನಲ್ಲಿ ಇಡಲು ಹಿಂಡಲಗಾ ಜೈಲು ಅಧಿಕಾರಿಗಳ ನಿರ್ಧರಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications