'ಐರ್ಲೆಂಡ್ ತಂದ ಈ ಕಾನೂನಿನಿಂದ ನನ್ನ ಮಗಳ ಆತ್ಮಕ್ಕೆ ಶಾಂತಿ ದೊರೆಯಿತು'
ಬೆಳಗಾವಿ, ಮೇ 27 : ಐರ್ಲೆಂಡ್ ನಲ್ಲಿ ಮೃತಪಟ್ಟ ಬೆಳಗಾವಿ ಮೂಲದ ದಂತವೈದ್ಯೆ ಸವಿತಾ ಹಾಲಪ್ಪನವರ್ ಸಾವಿನ ನಂತರ ಕೊನೆಗೂ ಐರ್ಲೆಂಡ್ ಮಹಿಳೆಯರಿಗೆ ಗರ್ಭಪಾತಕ್ಕೆ ಹಕ್ಕು ನೀಡಲು ಮುಂದಾಗಿದೆ.
ಐರ್ಲೆಂಡ್ ಈ ಕಾನೂನು ತಂದಿರುವುದರಿಂದ ಸವಿತಾ ಆತ್ಮಕ್ಕೆ ಶಾಂತಿ ದೊರಕಿದಂತಾಗಿದೆ. ಈ ಕಾನೂನು ತರಲು ಹೋರಾಟ ನಡೆಸಿದ ಎಲ್ಲ ಐರ್ಲೆಂಡ್ ಜನತೆಗೆ ನನ್ನ ಧನ್ಯವಾದಗಳು ಎಂದು ಸವಿತಾ ಹಾಲಪ್ಪನವರ್ ಅವರ ತಾಯಿ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಕಾನೂನಿಂದ ಭಾರತೀಯರಿಗೆ, ಅದರಲ್ಲೂ ಮಹಿಳಾ ಸಮಾಜಕ್ಕೆ ಜಯ ದೊರೆತಂತಾಗಿದೆ ಎಂದು ಅವರು ಪ್ರಶಂಸಿಸಿದ್ದಾರೆ.

ಗರ್ಭಪಾತ ನಿಷೇಧ ಕಾನೂನು ರದ್ದುಪಡಿಸುವ ಸಂಬಂಧ ಮೂರು ದಿನಗಳಿಂದ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲು ಐರ್ಲೆಂಡ್ ಸರ್ಕಾರ ಮುಂದಾಗಿತ್ತು. ಶನಿವಾರ ರಾತ್ರಿ ವೇಳೆಗೆ ಜನಮತದ ಫಲಿತಾಂಶ ಹೊರಬಂದಿತ್ತು.
ಗರ್ಭಪಾತ ನಿಷೇಧ ಕಾನೂನು ರದ್ದುಪಡಿಸುವಂತೆ ಶೇ. 67.09 ಹಾಗೂ ವಿರೋಧವಾಗಿ ಶೇ.32.91 ಮತಗಳು ಬಂದಿವೆ. ಜನಮತ ಗರ್ಭಪಾತ ನಿಷೇಧ ಕಾನೂನು ರದ್ಧತಿ ಪರವಾಗಿ ಬಂದ ಕಾರಣ, ಐರ್ಲೆಂಡ್ ನಲ್ಲಿ ಗರ್ಭಪಾತ ಶೀಘ್ರವೇ ಕಾನೂನು ಬದ್ಧವಾಗಲಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications