ಲಿಂಗಾಯತ ಧರ್ಮಕ್ಕೆ ಬೆಳಗಾವಿ ಸಮಾವೇಶದಲ್ಲಿ ನಿರ್ಣಯ ಅಂಗೀಕಾರ
ಬೆಳಗಾವಿ, ಆಗಸ್ಟ್ 22 : ಲಿಂಗಾಯತ ಧರ್ಮಕ್ಕಾಗಿ ಇಂದು (ಮಂಗಳವಾರ) ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಪ್ರತೇಕ ಧರ್ಮದ ಮುಂದಿನ ಹೋರಾಟದ ರೂಪುರೇಷ ಕುರಿತು ಚರ್ಚೆ ನಡೆಸಲಾಯಿತು.
ಇಲ್ಲಿನ ಲಿಂಗರಾಜ ಕಾಲೇಜು ಮೈದಾನದಲ್ಲಿ ಗದಗದ ಶ್ರೀ ತೊಂಟದಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಸಮಾವೇಶದಲ್ಲಿ, ಲಿಂಗಾಯತ, ವೀರಶೈವ ಒಂದೇ ಅಲ್ಲ. ಲಿಂಗಾಯತಕ್ಕೆ ಪ್ರತೇಕ ಧರ್ಮ ಮಾನ್ಯತೆ ನೀಡಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಮಾವೇಶದಲ್ಲಿ ಆಗ್ರಹಿಸಲಾಯಿತು.

ಲಿಂಗಾಯತ ಧರ್ಮಕ್ಕೆ ಬೆಳಗಾವಿ ಸಮಾವೇಶದಲ್ಲಿ ನಿರ್ಣಯ ಅಂಗೀಕಾರವನ್ನು ಜೆಡಿಎಸ್ ಹಿರಿಯ ಮುಖಂಡ ಹಾಗೂ ವಿಧನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಂಡಿಸಿದರು.
In Pics : ಪ್ರತೇಕ ಧರ್ಮಕ್ಕಾಗಿ ಬೆಳಗಾವಿಯಲ್ಲಿ ಬೃಹತ್ ಲಿಂಗಾಯತ ಸಮಾವೇಶ
ಸಮಾವೇಶದಲ್ಲಿ ಲಿಂಗಾಯಿತ ಮಠಗಳ ಸ್ವಾಮೀಜಿಗಳು, ಜೆಡಿಎಸ್ ಹಾಗೂ ಕಾಂಗ್ರೆಸ್ ನ ಶಾಸಕರು, ನಾಯಕರು ಭಾಗವಹಿಸಿದ್ದರು. ವಿಶೇಷವೆನೆಂದರೆ ಬಿಜೆಪಿಯ ನಾಯಕರು ಈ ಸಮಾವೇಶದಿಂದ ದೂರ ಉಳಿದಿದ್ದರು.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications