ಬೆಳಗಾವಿಯ ಕುಡಚಿ ಠಾಣೆ ಪಿಎಸ್ ಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಬೆಳಗಾವಿ, ಮೇ 22: ಇಲ್ಲಿನ ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಿವಶಂಕರ್ ಮುಕರಿ ವಿರುದ್ಧ ನವವಿವಾಹಿತೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಅಡಿಷನಲ್ ಎಸ್ ಪಿ ರವೀಂದ್ರ ಗಡಾದಿ ಅವರಿಗೆ ದೂರು ಕೂಡ ನೀಡಿದ್ದಾರೆ.
ನನ್ನ ಇಚ್ಛೆಗೆ ತಕ್ಕ ಹಾಗೆ ಹುಡುಗನನ್ನು ಮದುವೆಯಾಗಿದ್ದೆ. ಅಂತರ್ಜಾತಿ ವಿವಾಹ ಎಂಬ ಕಾರಣಕ್ಕೆ ಪೋಷಕರು ವಿರೋಧ ಮಾಡಿದರು. ನಮ ಸಮುದಾಯದವರು ಹಲ್ಲೆ ನಡೆಸಿದರು. ಈ ಬಗ್ಗೆ ದೂರು ನೀಡಲು ಕುಡಚಿ ಪೊಲೀಸ್ ಠಾಣೆಗೆ ಹೋದರೆ ನಮ್ಮ ಮೇಲೆ ಹಲ್ಲೆ ನಡೆಸಿದರು. ನನಗೆ ಲೈಂಗಿಕ ಕಿರುಕುಳ ನೀಡಿದರು ಎಂದು ಗುಂಡವಾಡ ಗ್ರಾಮದ ಯುವತಿ ಆರೋಪ ಮಾಡಿದ್ದಾರೆ.

ಯಾವಾಗ ದೂರು ದಾಖಲಿಸಿಕೊಳ್ಳುವುದಕ್ಕೆ ಕುಡಚಿ ಠಾಣೆಯಲ್ಲಿ ನಿರಾಕರಿಸಿದರೋ ಆಗ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕಾಯಿತು ಎಂದು ಆಕೆ ತಿಳಿಸಿದ್ದಾರೆ. ಆಕೆ ನೀಡಿದ ದೂರಿನ ಬಗ್ಗೆ ತನಿಖೆ ನಡೆಸುವುದಕ್ಕೆ ಚಿಕ್ಕೋಡಿ ಡಿವೈಎಸ್ ಪಿಗೆ ಸೂಚನೆ ನೀಡಲಾಗಿದೆ ಎಂದು ರವೀಂದ್ರ ಗಡಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ಪಿಎಸ್ ಐ ಶಿವಶಂಕರ ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದಾರೆ.
{promotion-urls}
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications