ಬೆಳಗಾವಿ; ಕೊನೆ ಕ್ಷಣದಲ್ಲಿ sslc ಪರೀಕ್ಷಾ ಕೇಂದ್ರದ ಬದಲಾವಣೆ
ಬೆಳಗಾವಿ, ಜೂನ್ 24: ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಕೊನೆ ಕ್ಷಣದಲ್ಲಿ ದಿಢೀರ್ ಪರೀಕ್ಷಾ ಕೇಂದ್ರವೇ ಬದಲಾವಣೆ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರ ಆಯ್ಕೆಗೂ ಮುನ್ನ ಪರಿಸ್ಥಿತಿ ಅವಲೋಕಿಸದೇ ಬೆಳಗಾವಿ ಶಿಕ್ಷಣ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.
Recommended Video
ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂಬ ಕಾರಣಕ್ಕೆ ಬೆಳಗಾವಿಯ ಶಹಾಪುರ್ ನಲ್ಲಿರುವ ಸರಸ್ವತಿ ಬಾಲಕಿಯರ ಪ್ರೌಢ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಜ್ಞಾನ ಮಂದಿರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶಿಫ್ಟ್ ಮಾಡಿದ್ದಾರೆ. ಬೆಳಗಾವಿಯ 12 ಶಾಲೆಗಳ 315 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷಾ ಹಾಲ್ ಟಿಕೆಟ್ ನಲ್ಲಿ ಸರಸ್ವತಿ ಪ್ರೌಢ ಶಾಲೆ ಪರೀಕ್ಷಾ ಕೇಂದ್ರ ಎಂದು ಈಗಾಗಲೇ ನಮೂದಾಗಿದೆ.
ಆದರೆ ಇದೀಗ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ ಎಂಬ ಕಾರಣಕ್ಕೆ ಕಟ್ಟಡ ಬದಲಾವಣೆ ಮಾಡಲಾಗಿದ್ದು ಎಲ್ಲಾ ಶಾಲಾ ಆಡಳಿತ ಮಂಡಳಿಗೆ ಪರೀಕ್ಷಾ ಕೇಂದ್ರ ಬದಲಾವಣೆ ಕುರಿತು ಮಾಹಿತಿ ರವಾನಿಸಲಾಗುತ್ತಿದೆ. ನಿನ್ನೆಯಿಂದ ಪರೀಕ್ಷಾ ಕೇಂದ್ರ ಬದಲಾವಣೆ ಆಗಿದೆ ಎಂದು ಪಾಲಕರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ.

ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಇಂದು ಸಚಿವ ಸುರೇಶ್ ಅಂಗಡಿ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications