ರಾಜ್ಯದಲ್ಲಿ ಶ್ರೀರಾಮ ಸೇನೆ ನಿಷೇಧಕ್ಕೆ ಚಿಂತನೆ
ಬೆಳಗಾವಿ, ಸೆ. 12 : ವಿವಾದಿತ ಶ್ರೀರಾಮ ಸೇನೆಯನ್ನು ಕರ್ನಾಟಕದಲ್ಲಿ ನಿಷೇಧಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮ ಸೇನೆ ಸಂಘಟನೆಗೆ ಗೋವಾದಲ್ಲಿ ಈಗಾಗಲೇ ನಿಷೇಧ ಹೇರಲಾಗಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲೂ ಇಂಥ ಚಿಂತನೆ ಮಾಡಬೇಕಾದ್ದು ಅನಿವಾರ್ಯ ಎಂದು ಹೇಳಿದರು.

ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡಲಾಗುತ್ತದೆ ಎಂಬ ವದಂತಿಗಳಿಗೆ ಅರ್ಥವಿಲ್ಲ. ಎಂದಿಗೂ ಬೆಂಗಳೂರೇ ಎಂದಿಗೂ ರಾಜಧಾನಿಯಾಗಿರುತ್ತದೆ. ರಾಜ್ಯದ ಎಲ್ಲ ನಗರಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಚಿಕ್ಕೋಡಿಗೆ ಬೆಳವಣಿಗೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.(ಪ್ರೇಮಿಗಳಿಗೆ ಮತ್ತೆ ಮುತಾಲಿಕ್ ಭಯ)
ಬೆಳಗಾವಿಗೆ ನೂತನ ಪೊಲೀಸ್ ಕಮೀಷನರ್
ಬೆಳಗಾವಿಗೆ ನೂತನ ಪೊಲೀಸ್ ಕಮೀಷನರ್ ನೇಮಕವಾಗಿದೆ. ಪ್ರಥಮಮ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗಾವಿ ನಾಗರಿಕರ ಅನೇಕ ದಿನಗಳ ಕನಸು ಈಗ ನನಸಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇದೊಂದು ಮಹತ್ತರ ಮೈಲಿಗಲ್ಲು ಎಂದು ಹೇಳಲಾಗಿದೆ.
Belgaum has its own Police Commissionerate & Bhaskar Rao is the First Police Commissioner of Belgaum.@OneindiaKannada pic.twitter.com/4UXpwaI88T
— All About Belgaum (@allaboutbelgaum) September 12, 2014 -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications