ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಎದುರು ಕಬ್ಬು ಬೆಳೆಗಾರರ ಪ್ರತಿಭಟನೆ

ಬೆಳಗಾವಿ, ಫೆಬ್ರವರಿ 05 : ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಹಾಗೂ ಶಿವಸಾಗರ ಶುಗರ್ಸ್ ಕಾರ್ಖಾನೆ ಕಬ್ಬು ಕಳಿಸಿದ ರೈತರಿಗೆ ಬರಬೇಕಾದ ಬಾಕಿ ಹಣ ನೀಡಿದ ಹಿನ್ನಲೆ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಬ್ಬು ಬೆಳಗಾಗರಿಗೆ ಮೂರು ವರ್ಷದಿಂದ ಬಾಕಿ ಹಣವನ್ನು ನೀಡದೆ ಸತಾಯಿಸುತ್ತಿದ್ದಾರೆ. ನಾವು ಕಬ್ಬುಬೆಳೆಯನ್ನು ನಂಬಿಕೊಂಡೇ ನಮ್ಮ ಸಂಸಾರವನ್ನು ಸಾಗಿಸುತ್ತಿದ್ದೇವೆ. ಹಣವನ್ನು ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸತಾಯಿಸುತ್ತಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ಹಲವಾರು ಬಾರಿ ಬಾಕಿ ಹಣ ಕೊಡಿಸುತ್ತೇವೆ ಸಿದ್ದರಾಮಯ್ಯ ಅವರು ಭರಸವೆ ನೀಡಿದ್ದರು. ಆದರೆ ಇದುವರೆಗೂ ಬಾಕಿ ಬಂದಿಲ್ಲ. ಮುಖ್ಯಮಂತ್ರಿಗಳು ಬಂದು ಬಾಕಿ ಕೊಡಿಸುವರೆಗೆಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತರು ಹೇಳಿದ್ದಾರೆ. ಬಾಕಿ ಕೊಡದ ಸರ್ಕಾರದ ವಿರುದ್ದ ಬೆಳಗಾವಿ ರೈತರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

Sugarcane growers protest seeking arrears

ಕಳೆದ ೩ ವರ್ಷ ದಿಂದ ನೂರಾರು ರೈತರ ಕಬ್ಬಿನ ಬಾಕಿ ಇದೆ. ಕಾರ್ಖಾನೆ ಮಾಲೀಕರು ಸ್ಥಳಕ್ಕೆ ಭೇಟಿ ನೀಡುವ ವರೆಗೆ ಧರಣಿ. ಶೀಘ್ರವೇ ಬಾಕಿ ಹಣ ನೀಡವಂತೆ ರೈತರಿಂದ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+