ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದುರ್ಗಾಮಾತಾ ಮೆರವಣಿಗೆ ವೇಳೆ ಲಾರಿ ಹರಿದು ಮೂವರ ಸಾವು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಚಿಕ್ಕೋಡಿ, ಅಕ್ಟೋಬರ್ 10: ದುರ್ಗಾಮಾತಾ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಲಾರಿ ಹರಿದು ಬಾಲಕ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯ ಕಾಗವಾಡ ಸಮೀಪದ ಗಣೇಶವಾಡಿ ಗ್ರಾಮದ ಬಳಿ ನಡೆದಿದೆ.

ಚಳ್ಳಕೆರೆ ಬಳಿ ಲಾರಿ ಬಸ್ ನಡುವೆ ಅಪಘಾತ; ಮೂವರ ಸಾವುಚಳ್ಳಕೆರೆ ಬಳಿ ಲಾರಿ ಬಸ್ ನಡುವೆ ಅಪಘಾತ; ಮೂವರ ಸಾವು

ಈ ಘಟನೆಯಲ್ಲಿ ಎರಡು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ತಡರಾತ್ರಿ ದುರ್ಗಾ ಮಾತಾ ಮೆರವಣಿಗೆ ತೆರಳುವಾಗ ಈ ಅವಘಡ ನಡೆದಿದೆ. ಹನಸೇನ ಗೂಳಪ್ಪನವರ (2), ಸಂಜಯ ರಾವಸಾಬ ಪಾಟೀಲ (40), ಸಚಿನ ಕರಗೌಡ ಪಾಟೀಲ (35) ಮೃತಪಟ್ಟವರು. ಮೃತರೆಲ್ಲರೂ ಗಣೇಶವಾಡಿ ಗ್ರಾಮದ ನಿವಾಸಿಗಳು.

Three Killed As Lorry Crashes During Durgamata Parade In Chikkodi

ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅವರನ್ನು ಮಿರಜ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Three people including 2 year kid killed as lorry crashes during Durgamata parade in Ganeshavadi village near Kagawada, Chikkodi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X