ಸ್ವಚ್ಛ ಭಾರತ: ಬೆಳಗಾವಿಯಲ್ಲಿ 27 ಸಾವಿರ ಶೌಚಾಲಯ ನಿರ್ಮಾಣ
ಸ್ವಚ್ಛ ಭಾರತ ಅಭಿಯಾನದಡಿ ಬೆಳಗಾವಿ ಜಿಲ್ಲೆಯಲ್ಲಿ 27 ಸಾವಿರಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣ. ಸುಮಾರು 2.23 ಲಕ್ಷ ಕುಟುಂಬಗಳಿಗೆ ಶೌಚಾಲಯ ವ್ಯವಸ್ಥೆ.
ಬೆಳಗಾವಿ, ಆಗಸ್ಟ್ 24: ಸ್ವಚ್ಛ ಭಾರತ ಅಭಿಯಾನದಡಿ, ಕಳೆದ ಮೂರು ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ 27,598 ಕುಟುಂಬಗಳಿಗೆ ಶೌಚಾಲಯ ವ್ಯವಸ್ಥೆ ನೀಡಲಾಗಿದೆ.
ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸಲು ಜಿಲ್ಲಾ ಪಂಚಾಯ್ತಿಯು ಸ್ವ ಆಸಕ್ತಿಯಿಂದ ಮುಂದಾಗಿದ್ದ ಹಿನ್ನೆಲೆಯಲ್ಲಿ, ತ್ವರಿತವಾಗಿ, ಇಷ್ಟು ಪ್ರಮಾಣದಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸಾಧ್ಯವಾಗಿದೆ.

ಎಲ್ಲೆಡೆಯೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಮಕ್ಕಳಿಂದ ಪತ್ರ ಚಳುವಳಿ, ರಕ್ಷಾ ಬಂಧನ ದಿನದಂದು ಸಹೋದರಿಗೆ ಶೌಚಾಲಯ ಕಟ್ಟಿಕೊಡುವ ವಾಗ್ದಾನದಂಥ ಹೊಸ ಆಲೋಚನೆಗಳನ್ನು ಕಾರ್ಯಗತ ಮಾಡಲಾಗಿತ್ತು. ಇದರಿಂದಾಗಿ, ಜನರಲ್ಲಿ ಸ್ಪಷ್ಟ ಅರಿವು ಮೂಡಿಸಲು ಸಹಾಯಕವಾಗಿದೆ ಎಂದು ಹೇಳಲಾಗಿದೆ.
2012ರಲ್ಲಿ ನಡೆಸಲಾಗಿರುವ ಸಮೀಕ್ಷೆಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 5.65 ಲಕ್ಷ ಕುಟುಂಬಗಳಿವೆ. ಈ ಪೈಕಿ 2.30 ಲಕ್ಷ ಕುಟುಂಬಗಳು ವೈಯಕ್ತಿಕ ಶೌಚಾಲಯ ಹೊಂದಿದ್ದು, 3.35 ಲಕ್ಷ ಕುಟುಂಬಗಳಲ್ಲಿ ಈವರೆಗೆ 2.23 ಲಕ್ಷ ಕುಟುಂಬಗಳಿಗೆ ಈ ಶೌಚಾಲಯ ವ್ಯವಸ್ಥೆಯನ್ನು ನೀಡಲಾಗಿದೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications