ಬೇಕೇ ಬೇಕು ಬಾರ್ ಬೇಕು, ಮದ್ಯದಂಗಡಿಗಾಗಿ ಪ್ರತಿಭಟನೆ
ಬೆಳಗಾವಿ, ಫೆಬ್ರವರಿ 06: ಮದ್ಯದಂಗಡಿ ತೆರವುಗೊಳಿಸಲು ಪ್ರತಿಭಟನೆ ಮಾಡಿದ್ದನ್ನು ಕೇಳಿದ್ದೇವೆ, ಆದರೆ ಬೆಳಗಾವಿ ಜಿಲ್ಲೆಯ ಈ ಹಳ್ಳಿಯಲ್ಲಿ ಬಾರ್ ತೆರೆಯಬೇಕೆಂದು ಒತ್ತಾಯ ಮಾಡಿದ್ದಾರೆ ಇದಕ್ಕೆ ಮಹಿಳೆಯರೂ ಸಾಥ್ ನೀಡಿದ್ದಾರೆ..!
ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ಗ್ರಾಮದ ಗ್ರಾಮಸ್ಥರಿಂದ ಹೀಗೊಂದು ಪ್ರತಿಭಟನೆ ನಡೆದಿದೆ. ಗ್ರಾಮದಲ್ಲಿ MSIL ಮದ್ಯದಂಗಡಿ ಸ್ಥಾಪಿಸಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಹಿಳೆಯರೂ ಭಾಗವಹಿಸಿದ್ದಾರೆ.
ಕಾಗವಾಡದಲ್ಲಿ ಬಾರ್ ಹೊಂದಿರುವ ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ಅಜೀತ್ ಬರಮೊ ಅವರು ಯಾವುದೊ ಯೋಜನೆಗೆ ಎಂದು ಹೇಳಿ ಜನರಿಂದ ಮೋಸದಿಂದ MSIL ಬೇಡ ಎಂದು ಬರೆದಿದ್ದ ಮನವಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕಡಿಮೆ ದರದಲ್ಲಿ ಮದ್ಯ ಮಾರಲಾಗುವ MSIL ಗ್ರಾಮಕ್ಕೆ ಬಂದರೆ ಮೂರು ಬಾರ್ ಹೊಂದಿರುವ ಅಜಿತ್ಗೆ ವ್ಯಾಪಾರ ಕಡಿಮೆ ಆಗುತ್ತದೆಂಬ ಕಾರಣಕ್ಕೆ ಹೀಗೆ ಮಾಡಿದ್ದಾನೆ. ಹಾಗಾಗಿ ಶೀಘ್ರದಲ್ಲಿಯೇ ಗ್ರಾಮದಲ್ಲಿ MSIL ಬಾರ್ ತೆರೆಯಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications