ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲಮನ್ನಾ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಕೇಳಿ ರೈತ ಆತ್ಮಹತ್ಯೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಮಾತು ಕೇಳಿ ಬೇಸರಗೊಂಡ ರೈತ ಆತ್ಮಹತ್ಯೆ |Oneindia Kannada

ಬೆಳಗಾವಿ, ಮೇ 26: ಸಾಲಮನ್ನಾ ಮಾಡಲು ಕಾಲಾವಕಾಶ ಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕೇಳಿ ಗೋಕಾಕ ತಾಲ್ಲೂಕಿನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಈ ದುರಾದೃಷ್ಟಕರ ಘಟನೆ ನಡೆದಿದೆ. ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ತಡವಾಗುತ್ತದೆ ಎಂದ ಕಾರಣ, ತಾನು ಮಾಡಿದ್ದ ಸಾಲ ಮನ್ನಾ ಆಗಲು ತಡವಾಗುತ್ತದೆ ಎಂದು ಬೇಸಗೊಂಡ ರೈತ ಯಲ್ಲಪ್ಪ ವಂಟಗೂಡಿ ( 48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ಸಾಲ ಮನ್ನ ವಿಷ್ಯದಲ್ಲಿ ಹುಡುಗಾಟವಾಡಿದ್ರೆ ಸರ್ಕಾರ ಉಳಿಯಲ್ಲ''ಸಾಲ ಮನ್ನ ವಿಷ್ಯದಲ್ಲಿ ಹುಡುಗಾಟವಾಡಿದ್ರೆ ಸರ್ಕಾರ ಉಳಿಯಲ್ಲ'

ಮೃತ ರೈತ ಯಲ್ಲಪ್ಪ ಸುಮಾರು ಹದಿನೈದು ಲಕ್ಷ ಸಾಲ ಮಾಡಿದ್ದಾನೆಂದು ಸ್ಥಳಿಯರು ಹೇಳಿದ್ದಾರೆ. ಗೋಕಾಕ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ.

Farmer commit suicide after hearing his loan not going waive off soon

ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಸಾಲಮನ್ನಾ ಮಾಡಲಿ: ದೇವೇಗೌಡಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಸಾಲಮನ್ನಾ ಮಾಡಲಿ: ದೇವೇಗೌಡ

ಚುನಾವಣೆ ಪೂರ್ವ ಅಧಿಕಾರಕ್ಕೇರಿದ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇನೆಂದು ಹೇಳಿದ್ದ ಕುಮಾರಸ್ವಾಮಿ ಅವರು ಅಧಿಕಾರಕ್ಕೇರಿದ ನಂತರ ಸಾಲಮನ್ನಾಕ್ಕೆ ಇನ್ನೂ ಸ್ವಲ್ಪ ಕಾಲಾವಕಾಶ ಬೇಕು ಎಂದು ಹೇಳಿದ್ದರು.

English summary
Farmer Yellappa of Belgavi district Hadaginahala village commit suicide after hearing CM Kumaraswamy statement of Farmer loan wavier. He thought his loan will waive off soon but Kumaraswamy asked some time to loan waive off.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X