ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತ ಧರ್ಮಕ್ಕೆ ಬೆಳಗಾವಿ ಸಮಾವೇಶದಲ್ಲಿ ನಿರ್ಣಯ ಅಂಗೀಕಾರ

|
Google Oneindia Kannada News

ಬೆಳಗಾವಿ, ಆಗಸ್ಟ್ 22 : ಲಿಂಗಾಯತ ಧರ್ಮಕ್ಕಾಗಿ ಇಂದು (ಮಂಗಳವಾರ) ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಪ್ರತೇಕ ಧರ್ಮದ ಮುಂದಿನ ಹೋರಾಟದ ರೂಪುರೇಷ ಕುರಿತು ಚರ್ಚೆ ನಡೆಸಲಾಯಿತು.

'ವೀರಶೈವ-ಲಿಂಗಾಯತ ವಿಚಾರದಲ್ಲಿ ಸರ್ಕಾರದ ಯಾವುದೇ ನಿಲುವಿಲ್ಲ''ವೀರಶೈವ-ಲಿಂಗಾಯತ ವಿಚಾರದಲ್ಲಿ ಸರ್ಕಾರದ ಯಾವುದೇ ನಿಲುವಿಲ್ಲ'

ಇಲ್ಲಿನ ಲಿಂಗರಾಜ ಕಾಲೇಜು ಮೈದಾನದಲ್ಲಿ ಗದಗದ ಶ್ರೀ ತೊಂಟದಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಸಮಾವೇಶದಲ್ಲಿ, ಲಿಂಗಾಯತ, ವೀರಶೈವ ಒಂದೇ ಅಲ್ಲ. ಲಿಂಗಾಯತಕ್ಕೆ ಪ್ರತೇಕ ಧರ್ಮ ಮಾನ್ಯತೆ ನೀಡಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಮಾವೇಶದಲ್ಲಿ ಆಗ್ರಹಿಸಲಾಯಿತು.

Separate religion to Lingayat resolutions passed in Belagavi Convention

ಲಿಂಗಾಯತ ಧರ್ಮಕ್ಕೆ ಬೆಳಗಾವಿ ಸಮಾವೇಶದಲ್ಲಿ ನಿರ್ಣಯ ಅಂಗೀಕಾರವನ್ನು ಜೆಡಿಎಸ್ ಹಿರಿಯ ಮುಖಂಡ ಹಾಗೂ ವಿಧನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಂಡಿಸಿದರು.

In Pics : ಪ್ರತೇಕ ಧರ್ಮಕ್ಕಾಗಿ ಬೆಳಗಾವಿಯಲ್ಲಿ ಬೃಹತ್ ಲಿಂಗಾಯತ ಸಮಾವೇಶ

ಸಮಾವೇಶದಲ್ಲಿ ಲಿಂಗಾಯಿತ ಮಠಗಳ ಸ್ವಾಮೀಜಿಗಳು, ಜೆಡಿಎಸ್ ಹಾಗೂ ಕಾಂಗ್ರೆಸ್ ನ ಶಾಸಕರು, ನಾಯಕರು ಭಾಗವಹಿಸಿದ್ದರು. ವಿಶೇಷವೆನೆಂದರೆ ಬಿಜೆಪಿಯ ನಾಯಕರು ಈ ಸಮಾವೇಶದಿಂದ ದೂರ ಉಳಿದಿದ್ದರು.

English summary
Separate religion to Lingayat resolutions passed in Belagavi Convention held on August 22nd. 3 states activists and Lingayat mutt seer participated in Lingayat conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X