ಕಲಾ ಪ್ರವೀಣೆ ಬಳ್ಳಾರಿಯ ಅನಿತಾಗೆ ಐಎಎಸ್ ಮಾಡುವ ಕನಸು
ಬಳ್ಳಾರಿ, ಮೇ 25 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬಳ್ಳಾರಿಯ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಐಎಎಸ್ ಅಧಿಕಾರಿ ಆಗಬೇಕು ಎಂಬುದು ಅನಿತಾ ಅವರ ಕನಸಾಗಿದೆ. [ಕಲೆಯಲ್ಲಿ ಅರಳಿದ ಧಾರವಾಡದ ಪ್ರತಿಭೆ ಶಶಿಕಲಾ]
ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಇಂದೂ ಪಿಯು ಕಾಲೇಜಿನ ಅನಿತಾ ಬಸಪ್ಪ 600 ಕ್ಕೆ 585 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿತಾ ಅವರ ಮನೆಯ ಬಡತನ ಅವರ ಓದಿಗೆ ಅಡ್ಡಿಯಾಗಿಲ್ಲ. [ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

ಅನಿತಾ ಅವರ ತಂದೆ ಬಸಪ್ಪ ಅವರು ಕೊಟ್ಟೂರು ಬಸ್ ನಿಲ್ದಾಣದಲ್ಲಿ ಬಾಳೆ ಹಣ್ಣು ಮಾರಾಟ ಮಾಡುತ್ತಾರೆ. ಮನೆಯ ಕಷ್ಟದ ನಡುವೆಯೂ ಅನಿತಾ ಅವರ ಓದಿಗೆ ಮನೆಯವರು ಸಂಪೂರ್ಣ ಬೆಂಬಲ ನೀಡಿದ್ದಾರೆ. [ಬಳ್ಳಾರಿಯ ಯಶ್ವಿತಾ ಸಾಧನೆಗೆ ಅಡ್ಡಿಯಾಗದ ಬಡತನ]

ಫಲಿತಾಂಶದ ಬಳಿಕ ಒನ್ ಇಂಡಿಯಾ ಜೊತೆ ಮಾತನಾಡಿದ ಅನಿತಾ ಅವರು ಸಂತಸ ಹಂಚಿಕೊಂಡರು. 'ಐಎಎಸ್ ಅಧಿಕಾರಿಯಾಗಿ ಸಮಾಜ ಸೇವೆ ಮಾಡಬೇಕು ಎಂಬ ಕನಸು ಹೊಂದಿರುವುದಾಗಿ' ತಿಳಿಸಿದರು. [2ನೇ ಪಿಯುಸಿ ಫಲಿತಾಂಶ: ಯಾವ ಜಿಲ್ಲೆ ಯಾವ ಸ್ಥಾನದಲ್ಲಿದೆ?]
'ಎರಡು ಅಥವ ಮೂರನೇ ಸ್ಥಾನಗಳಿಸುವ ನಿರೀಕ್ಷೆ ಇತ್ತು. ಆದರೆ, ಮೊದಲ ಸ್ಥಾನ ಪಡೆದಿರುವುದು ಸಂತಸ ಮೂಡಿಸಿದೆ. ನನ್ನ ಸಾಧನೆಗೆ ತಂದೆ-ತಾಯಿ ಸೇರಿದಂತೆ ಕುಟುಂಬದವರೆಲ್ಲರ ಸಹಕಾರವೂ ಇದೆ' ಎನ್ನುತ್ತಾಳೆ ಅನಿತಾ. [ಇಂಗ್ಲಿಶ್ ನಲ್ಲಿ ಓದಿ]
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications