ಡಾಕ್ಟರೇಟ್ ಗೌರವಕ್ಕೆ ಪಾತ್ರವಾದ ಡಾ.ಎಸ್. ಸಿ. ಶರ್ಮ
ಶ್ರೀ ಕೃಷ್ಣದೇವರಾಯ ವಿವಿಯಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವ ಡಾ.ಎಸ್.ಸಿ.ಶರ್ಮ, ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಮತ್ತು ಛತ್ತಿಸ್ಗಡದ ಭಿಲಾಯ್ಯ ಸ್ವಾಮಿ ವಿವೇಕಾನಂದ ತಾಂತ್ರಿಕ ವಿಶ್ವವಿದ್ಯಾಲಯದ ಹಾಲಿ ಕುಲಪತಿಗಳಾಗಿದೆ ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಣ ತಜ್ಞರಾಗಿರುವ ಡಾ ಎಸ್.ಸಿ.ಶರ್ಮ ಅವರು ಶಿಕ್ಷಣ, ಸಂಶೋಧನೆ, ಸದೃಢ ಮೂಲಸೌಕರ್ಯ ಮತ್ತು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ಉತ್ಕೃಷ್ಟ ಕೊಡುಗೆಯನ್ನು ನೀಡಿದ್ದಾರೆ. ಶರ್ಮ ಅವರು, 29 ಸಂಶೋಧನ ಕೇಂದ್ರಗಳಿಗೆ ಮುನ್ನುಡಿ ಬರೆದಿರುತ್ತಾರೆ. ಕರ್ನಾಟಕ ಉನ್ನತ ಶಿಕ್ಷಣ ಆಯೋಗದ ಉಪಾಧ್ಯಕ್ಷರಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಜಾಗತೀಕರಣವನ್ನು ಎದುರಿಸಲು ಬೇಕಾಗಿರುವ ಸುಧಾರಣೆಗಳನ್ನು ತಂದಿರುತ್ತಾರೆ.

ಇದುವರೆಗೂ 31 ವಿದ್ವಾಂಸರಿಗೆ ಸಂಶೋಧನೆ ಮಾಡಲು ಶರ್ಮಾ ಅವರು ಮಾರ್ಗದರ್ಶನ ನೀಡಿರುತ್ತಾರೆ. ಇವರು 150ಕ್ಕೂ ಹೆಚ್ಚು ಸಂಶೋಧನ ಲೇಖನಗಳನ್ನು ಅಂತರರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಪ್ರಕಟಿಸಿರುತ್ತಾರೆ ಮತ್ತು ಅನೇಕ ಅಂತರರಾಷ್ಟ್ರೀಯ ವಿಚಾರಣ ಸಂಕಿರಣಗಳಲ್ಲಿ ಭಾಷಣವನ್ನು ಮಾಡಿರುತ್ತಾರೆ. ಶರ್ಮ ಅವರ 400ಕ್ಕೂ ಹೆಚ್ಚು ಪ್ರಬಂಧಗಳು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ.
ಡಾ ಎಸ್. ಸಿ. ಶರ್ಮ ಅವರ ಎಲ್ಲಾ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಮತ್ತು ಅಮೆರಿಕಾವು ಅಂತರರಾಷ್ಟ್ರೀಯ ತೆರ್ಮ್ಯಾಕ್ 2013 ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ಎಲ್ಲಾ ಸೇವೆಗಳನ್ನು ಪರಿಗಣಿಸಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications