ಯಶಸ್ವಿಯಾಗಿ ಜರುಗಿದ 'ಸಿಟಿ ಟು ವಿಲೇಜ್' ವಾಕಥಾನ್
ಬೆಂಗಳೂರು, ಫೆಬ್ರವರಿ 24: ಗುರೂಜಿ ನಂದಕಿಶೋರ್ ತಿವಾರಿ ಸ್ಥಾಪಿಸಿದ ದರ್ಪಣ್ ಫೌಂಡೇಶನ್ ವತಿಯಿಂದ ಇತ್ತೀಚೆಗೆ ಗ್ರಾಮೀಣ ಶಾಲಾ ಮಕ್ಕಳ ಅಭಿವೃದ್ಧಿ ಹಾಗೂ ಸುಸ್ಥಿರ ಕೃಷಿ ಬಗ್ಗೆ 'ಸಿಟಿ ಟು ವಿಲೇಜ್' ವಾಕಥಾನ್ ಯಶಸ್ವಿಯಾಗಿ ಜರುಗಿತು.
ಶನಿವಾರ ಬೆಳಿಗ್ಗೆ ಬನ್ನೆರುಘಟ್ಟದಿಂದ ಆರಂಭವಾದ ಈ ವಾಕಥಾನ್ ಸಂಜೆ ತಮಿಳುನಾಡಿನ ದರ್ಪಣ್ ಫೌಂಡೇಶನ್ ಆಶ್ರಮವಿರುವ ಉರಿಗಂನಲ್ಲಿ ಅಂತ್ಯಗೊಂಡಿತು. 100 ಕಿಲೋ ಮೀಟರ್ನ ವಾಕಥಾನ್ ಇದಾಗಿತ್ತು.
ಈ ವೇಳೆ ದರ್ಪಣ್ ಆಶ್ರಮ ಅಭಿವೃದ್ಧಿಪಡಿಸಿದ 5 ಪದರಗಳ ನೈಸರ್ಗಿಕ ಕೃಷಿ ಮಾದರಿಯ ಬಗ್ಗೆ ಮತ್ತು ನೀರನ್ನು ಹೇಗೆ ಸಂರಕ್ಷಿಸಬೇಕು ಎಂದು ಡಾ.ಪ್ರಭಾಕರ್ ಅವರು ಮಾರ್ಗದಲ್ಲಿ ರೈತರಿಗೆ ಮಾಹಿತಿ ನೀಡಿದರು. ಗ್ರಾಮೀಣ ಜನರ ಕೌಶಲ್ಯ ಅಭಿವೃದ್ಧಿಗೆ ದರ್ಪಣ್ ಆಶ್ರಮ ಕೈಗೊಂಡ ಉಪಕ್ರಮಗಳ ಬಗ್ಗೆ ರೈತರು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತರೊಂದಿಗೆ ಅನೇಕ ದರ್ಪಣ್ ಸ್ವಯಂಸೇವಕರು ಮತ್ತು ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಕಥಾನ್ನಲ್ಲಿ ತಮಿಳುನಾಡು ಮತ್ತು ಕರ್ನಾಟಕದ ಶಾಲಾ ಮಕ್ಕಳು ಭಾಗವಹಿಸಿದ್ದರು. ೫೦ ಕ್ಕೂ ಹೆಚ್ಚು ದರ್ಪಣ್ ಸ್ವಯಂಸೇವಕರು ಭಾಗವಹಿಸಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications