ಕೆಂಪೇಗೌಡ ಬಡಾವಣೆಯಲ್ಲಿ 100 ನಿವೇಶನಗಳು ಲಭ್ಯ: ಬೇಗ ಖರೀದಿಸಿ
ಬೆಂಗಳೂರು, ಅಕ್ಟೋಬರ್ 9: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 100 ನಿವೇಶನಗಳು ಮಾರಾಟಕ್ಕಿದೆ. ಬೆಳ್ಳಿ ಭೂಮಿ ಪ್ರಾಪರ್ಟೀಸ್ ರಿಯಲ್ ಎಸ್ಟೇಟ್ ಕಂಪನಿ ಬನಿಯಾನ್ ಬ್ರಿಜಾ ಹೆಸರಿನ ಬಡಾವಣೆಯಲ್ಲಿ ಈಗಾಗಲೇ ನಿವೇಶನಗಳನ್ನು ಮಾರಾಟ ಮಾಡಿದೆ.
ರಾಮೋಹಳ್ಳಿಯಲ್ಲಿ ಸಿದ್ಧಪಡಿಸಿರುವ ನಿಮಿಷಾಂಬನಗರ ಮೊದಲ ಹಂತದ ಬಹುತೇಕ ನಿವೇಶನಗಳನ್ನು ಮಾರಾಟ ಮಾಡಿದೆ. ಇದೀಗ ಎರಡನೇ ಹಂತದಲ್ಲಿ 100 ನಿವೇಶನಗಳು ಮಾರಾಟಕ್ಕೆ ಸಿದ್ಧಗೊಂಡಿವೆ.
30/40, 20/30ಅಳತೆಯಲ್ಲಿ ನಿವೇಶನ ಸಿದ್ಧಗೊಂಡಿದೆ. ಕೆಂಪೇಗೌಡ ಬಡಾವಣೆಯ ಅಭಿವೃದ್ಧಿ ಸಂದರ್ಭದಲ್ಲಿ ಬಿಡಿಎ ಒಪ್ಪಂದದಂತೆ ಅಲ್ಲಿನ ರೈತರಿಗೆ ಜಂಟಿ ಪಾಲುದಾರಿಕೆಯಲ್ಲಿ ಬಿಟ್ಟುಕೊಟ್ಟಿರುವ ನಿವೇಶನಗಳನ್ನು ಸಹ ಬೆಳ್ಳಿ ಭೂಮಿ ಪ್ರಾಪರ್ಟೀಸ್ ಮಾರಾಟ ಮಾಡಲು ನಿರ್ಧರಿಸಿದೆ.

20/30,30/40,40/60 ಹಾಗೂ 50/80 ಅಳತೆಯ ನಿವೇಶನಗಳು ಲಭ್ಯವಿದೆ. ಇದಲ್ಲದೆ ಮೈಸೂರು ರಸ್ತೆ, ದೊಡ್ಡ ಆಲದಮರ, ರಾಮೋಹಳ್ಳಿ, ಕೆಂಗೇರಿಯ ರಾಜರಾಜೇಶ್ವರಿ ಬಳಿಯೂ ಹಲವು ಬಡಾವಣೆಗಳು ನಿರ್ಮಾಣಗೊಂಡಿದೆ.ಬಿಎಂಆರ್ಡಿಎ ಹಾಗೂ ಬಿಡಿಎ ನಿವೇಶನಗಳು ಲಭ್ಯವಿದೆ. ಎಲ್ಲಾ ಬ್ಯಾಂಕ್ ಗಳಿಂದಲೂ ಸಾಲ ಸೌಲಭ್ಯ ದೊರೆಯಲಿದೆ. ಎಲ್ಲಾ ವರ್ಗದವರು ನಿವೇಶನ ಹೊಂದಲು ಸಾಧ್ಯವಿದೆ. ಹೆಚ್ಚಿನ ವಿವರಕ್ಕಾಗಿ ಅಭಿಷೇಕ್ ಗೌಡ- 9538888255 ಸಂಪರ್ಕಿಸಿ
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications