ಬೆಂಗಳೂರು:110 ಹಳ್ಳಿಗಳ ಒಳಚರಂಡಿ ಕಾಮಗಾರಿಗೆ ಸರ್ಕಾರ ಸಮ್ಮತಿ
ಬೆಂಗಳೂರು, ಮಾರ್ಚ್ 10: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಮಾರ್ಚ್ ಮಧ್ಯದಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಪಾಲಿಕೆ ವ್ಯಾಪ್ತಿಗೆ ಈ ಹಳ್ಳಿಗಳನ್ನು ಸೇರ್ಪಡೆಗೊಳಿಸಿದ ನಂತರ ಮೂಲಸೌಕರ್ಯ ನೀಡಿರಲಿಲ್ಲ. ಶೌಚಗುಂಡಿಯ ತ್ಯಾಜ್ಯವನ್ನು ನೇರವಾಗಿ ಚರಂಡಿಗೆ ಹರಿಬಿಡಲಾಗುತ್ತಿತ್ತು. ಕೆರೆಗಳು ಕಲುಷಿತಗೊಳ್ಳಲು ಇದು ಕೂಡ ಪ್ರಮುಖ ಕಾರಣವಾಗಿತ್ತು. ಇದೀಗ ಸರ್ಕಾರದ ಒಪ್ಪಿಗೆ ದೊರೆತಿರುವ ಹಿನ್ನೆಲೆಯಲ್ಲಿ ಮೂರು ಹಂತದ ಯೋಜನೆಯನ್ನು ಜಲಮಂಡಳಿ ತೀರ್ಮಾನಿಸಿದೆ.
ವಲಯವಾರು ಹಳ್ಳಿಗಳನ್ನು ಪ್ರತ್ಯೇಕಿಸಿ ಕಾಮಗಾರಿ ನಡೆಸಲಾಗುತ್ತದೆ. 1 ಸಾವಿರ ಕೋಟಿ ರೂಗಳ ಯೋಜನೆಗೆ ಜಲಮಂಡಳಿ ಶೇ.50 ಅನುದಾನದ ರೂಪದಲ್ಲಿ ರಾಜ್ಯ ಸರ್ಕಾರ ಒದಗಿಸಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಲ್ಲಿ ಈಗಾಗಲೇ 1886 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಒದಗಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ.ಕುಡಿಯುವ ನೀರಿನ ಯೋಜನೆ ಘೋಷಿಸಿದ ನಂತರ ಒಳಚರಂಡಿಕಾಮಗಾರಿ ಕೈಗೆತ್ತಿಕೊಳ್ಳುವ ಭರವಸೆಯನ್ನೂ ಸರ್ಕಾರ ನೀಡಿತ್ತು. ಆದರೆ, ಒಳಚರಂಡಿ ಕಾಮಗಾರಿಗೆ ಅನುದಾನ ಒದಗಿಸುವುದು, ಯೋಜನೆ ಕಾಲಮಿತಿ ಬಗ್ಗೆ ಯಾವುದೇ ತೀರ್ಮಾನಗಳಾಗಿಲ್ಲ. ಇದೀಗ ಮೂರು ಪ್ಯಾಕೇಜ್ ಗಳಲ್ಲಿ ಯೋಜನೆ ಕೈಗೆತ್ತಿಕೊಂಡು ಮೂರು ವರ್ಷದಲ್ಲಿ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications