ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

13th Aero India: ಸಿಎಂ ಯಡಿಯೂರಪ್ಪರಿಂದ ರಕ್ಷಣಾ ಸಚಿವರಿಗೆ ಪತ್ರ

|
Google Oneindia Kannada News

ಬೆಂಗಳೂರು, ಮಾರ್ಚ್ 6: "13 ನೇ ವೈಮಾನಿಕ ಪ್ರದರ್ಶವನ್ನು ಬೆಂಗಳೂರಿನಲ್ಲೇ ಆಯೋಜಿಸಬೇಕು" ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಕ್ಷಾಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, "ವೈಮಾನಿಕ ಪ್ರದರ್ಶನವನ್ನು ಬೇರೆಡೆಗೆ ಸ್ಥಳಾಂತರಿಸಬಾರದು" ಎಂದು ಮನವಿ ಮಾಡಿದ್ದಾರೆ.

2021ರ ಏರೋ ಇಂಡಿಯಾ ಎಲ್ಲಿ ನಡೆಯಲಿದೆ, ಬೆಂಗಳೂರಲ್ಲೇ ಇರುತ್ತಾ?2021ರ ಏರೋ ಇಂಡಿಯಾ ಎಲ್ಲಿ ನಡೆಯಲಿದೆ, ಬೆಂಗಳೂರಲ್ಲೇ ಇರುತ್ತಾ?

"ಬೆಂಗಳೂರಿನಲ್ಲೇ 13 ನೇ ವೈಮಾನಿಕ ಪ್ರದರ್ಶನವನ್ನು ನಡೆಸಲು ವಾಯಸೇನಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡುತ್ತೀರಿ ಎಂದು ನಾನು ನಂಬಿದ್ದೇನೆ" ಎಂದು ಪತ್ರದಲ್ಲಿ ತಿಳಿಸಿದ್ದಾರೆ.

13th Aero India: CM Yediyurappa Letter To Rajnath Singh

ಕಳೆದ ವರ್ಷದ 12ನೇ ವೈಮಾನಿಕ ಪ್ರದರ್ಶನದ ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ನೂರಾರು ಕಾರುಗಳು ಬೆಂಕಿಗೆ ಆಹುತಿಯಾಗಿದ್ದವು. ಅಲ್ಲದೇ ಮುಗಿಲೆತ್ತರದ ಹೊಗೆ ಪಸರಿಸಿ ವೈಮಾನಿಕ ಪ್ರದರ್ಶನಕ್ಕೆ ಆತಂಕ ತಂದೊಡ್ಡಿತ್ತು. ಇದರಿಂದ ರಕ್ಷಣಾ ಇಲಾಖೆ ಬೆಂಗಳೂರಿನಿಂದ ವೈಮಾನಿಕ ಪ್ರದರ್ಶನವನ್ನು ಬೇರೆಡೆಗೆ ವರ್ಗಾಯಿಸಲು ಚಿಂತಿಸಿದೆ ಎನ್ನಲಾಗಿದೆ.

English summary
Karnataka CM Yediyurappa Letter To Defence Minister Rajnath Singh About 13 Aero India Show, there is discuss about shifting aero show from Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X