ಜೆಎನ್ ಟಾಟಾಗೆ 178, ಐಐಎಸ್ಸಿಯಿಂದ ವಿಜ್ಞಾನ ಪ್ರದರ್ಶನ
ಖ್ಯಾತ ಉದ್ಯಮಿ ಜೆಮ್ ಶಡ್ಜಿ ಎನ್. ಟಾಟಾ ಅವರ 178 ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಐಐಎಸ್ಸಿಯಲ್ಲಿ ಟಾಟಾ ಅರ್ಕೈವಿನಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ಬೆಂಗಳೂರು, ಮಾರ್ಚ್ 02: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್-ಐಐಎಸ್ಸಿ)ಯ ಸಂಸ್ಥಾಪಕರ ದಿನದ ನಿಮಿತ್ತ ಟಾಟಾ ಸೆಂಟ್ರಲ್ ಆರ್ಕೈವ್ಸ್ ವಸ್ತು ಪ್ರದರ್ಶನವನ್ನು ಏರ್ಪಡಿಸಿದೆ.
ಈ ಸಂಸ್ಥೆಯನ್ನು ಆರಂಭಿಸಿದ ಖ್ಯಾತ ಉದ್ಯಮಿ ಜೆಮ್ ಶಡ್ಜಿ ಎನ್. ಟಾಟಾ ಅವರ 178 ನೇ ಜನ್ಮದಿನವನ್ನಾಗಿಯೂ ಆಚರಿಸಲಾಗುತ್ತಿದೆ.
ಐಐಎಸ್ಸಿಯನ್ನು ಕಟ್ಟಿ ಬೆಳೆಸಿದ ಜೆಮ್ ಶೆಡ್ ಜಿ ಎನ್. ಟಾಟಾ ಅವರ ನೆನಪಿಗಾಗಿ ಟಾಟಾ ಸೆಂಟ್ರಲ್ ಆರ್ಕೈವ್ಸ್ ಆಯೋಜಿಸಿರುವ ಈ ಪ್ರದರ್ಶನ ಕನ್ನಡ ಮತ್ತು ಇಂಗ್ಲೀಷ್ನಲ್ಲಿರುತ್ತದೆ.

ಮಾರ್ಚ್ 4, 2017 ರ ಶನಿವಾರ ಆರಂಭವಾಗುವ ಈ ಪ್ರದರ್ಶನ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿರುತ್ತದೆ. (ಮಾರ್ಚ್ 5, 2017 ರಂದು ಭಾನುವಾರ ರಜಾದಿನವಾದ್ದರಿಂದ ಪ್ರದರ್ಶನ ಇರುವುದಿಲ್ಲ). ಈ ಪ್ರದರ್ಶನವನ್ನು ಸಾರ್ವಜನಿಕರು ಮಾರ್ಚ್ 9, 2017 ರವರೆಗೆ ವೀಕ್ಷಿಸಬಹುದಾಗಿದೆ.
ಪ್ರದರ್ಶನದ ದಿನಾಂಕ: ಶನಿವಾರ, ಮಾರ್ಚ್ 4, 2017(ಉದ್ಘಾಟನಾ ದಿನ).
ಮಾರ್ಚ್ 6, 2017 ರಿಂದ ಮಾರ್ಚ್ 9, 2017 ರವರೆಗೆ.
ಸಮಯ: ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ.
ಸ್ಥಳ: ರಿಸೆಪ್ಷನ್ ಹಾಲ್, ಮುಖ್ಯ ಕಟ್ಟಡ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು-560012.(ಒನ್ಇಂಡಿಯಾ ಸುದ್ದಿ)
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications