18 ಇಂದಿರಾ ಮೊಬೈಲ್ ಕ್ಯಾಂಟೀನ್ ಗಳು ಮಾತ್ರ ಲೋಕಾರ್ಪಣೆ
ಬೆಂಗಳೂರು, ಜನವರಿ 25 : ಬಿಬಿಎಂಪಿಯ 18 ವಾರ್ಡ್ ಗಳಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅಗ್ಗದ ದರದಲ್ಲಿ ಆಹಾರ ಒದಗಿಸುವ ಸಂಚಾರಿ ಇಂದಿರಾ ಕ್ಯಾಂಟೀನ್ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜ.26 ರಂದು ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಗಣರಾಜ್ಯೋತ್ಸವ ದಿನದಂದು ಮಧ್ಯಾಹ್ನ 12 ಗಂಟೆಗೆ ಸಂಚಾರಿ ಇಂದಿರಾ ಕ್ಯಾಂಟೀನ್ ವಾಹನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಅದೇ ದಿನ ಸಂಚಾರಿ ಇಂದಿರಾ ಕ್ಯಾಂಟೀನ್ ಗಳಲ್ಲಿ ರಾತ್ರಿ ಊಟ ವಿತರಣೆ ಮಾಡಲಾಗುತ್ತದೆ. ಉದ್ಘಾಟನೆಯಲ್ಲಿ ಭಾಗವಹಿಸುವ ಸಿಎಂ ಸೇರಿದಂತೆ ಎಲ್ಲ ಆಗಣ್ಯರು, ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಊಟ ಸವಿಯಲಿದ್ದಾರೆ.
ಎರಡು ಸಂಚಾರಿ ಕ್ಯಾಂಟೀನ್ ವಾಹನಗಳಲ್ಲಿ ಅಡುಗೆ ಮನೆಗಳಿಂದ ಊಟ ತಂದು, ವಿತರಣೆ ಮಾಡಲು ಉದ್ದೇಶಿಸಲಾಗಿದೆ. ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಸ್ಥಳಾವಕಾಶ ಸಿಗದ 24 ವಾರ್ಡ್ ಗಳಲ್ಲಿ ಸಂಚಾರಿ ಕ್ಯಾಂಟೀನ್ ಸೇವೆ ಆರಂಭಿಸಲಾಗುತ್ತಿದೆ. ಈ ಮೊದಲು 24 ಸಂಚಾರಿ ಕ್ಯಾಂಟೀನ್ ಗಳನ್ನು ಉದ್ಘಾಟಿಸಲು ತೀರ್ಮಾನಿಸಲಾಗಿತ್ತು.

ಆದರೆ, 6 ವಾಹನಗಳ ವಿನ್ಯಾಸ ಪೂರ್ಣಗೊಂಡಿಲ್ಲ. ಸ್ಟಿಕ್ಕರ್ ಅಂಟಿಸುವ ಕೆಲಸ ಬಾಕಿ ಇದೆ. ಹೀಗಾಗಿ 18 ಸಂಚಾರಿ ಕ್ಯಾಂಟೀನ್ ಗಳಷ್ಟೇ ಉದ್ಘಾಟನೆಗೆ ಸಿದ್ಧಗೊಂಡಿದೆ. ಫೋರ್ಸ್ ಕಂಪನಿಯಿಂದ 8.5ಲಕ್ಷ ರೂ ವೆಚ್ಚದಲ್ಲಿ ಖರೀದಿಸಿರುವ ಟೆಂಪೋ ಟ್ರಾವೆಲರ್ ಗಳನ್ನು ಸಂಚಾರಿ ಕ್ಯಾಂಟೀನ್ ಗಳಾಗಿ ವಿನ್ಯಾಸಗೊಳಿಸಲಾಗಿದೆ.
ವೀರೇಶ್ ಮೋಟರ್ಸ್ ಸಂಸ್ಥೆಯು 24 ಟಿಟಿ ವಾಹನಗಳ ವಿನ್ಯಾಸವನ್ನು ಮಾರ್ಪಡಿಸಿದೆ. ಇದಕ್ಕಾಗಿ5.15 ಲಕ್ಷ ರೂ ವ್ಯಯಿಸಲಾಗಿದೆ. ಪ್ರತಿ ನಿತ್ಯ ಬೆಳಗ್ಗೆ7.30 ಕ್ಕೆ ವಾಹನಗಳು ವಾರ್ಡ್ ತಲುಪಲಿವೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications