ಬೆಂಗಳೂರು: ಸೆ.13 ರಂದು ಸಮೃದ್ಧ ಸಾಹಿತ್ಯದ 2 ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಸೆಪ್ಟೆಂಬರ್ 8: ಹತ್ತು ಹಲವು ಉತ್ತಮ ಪುಸ್ತಕಗಳನ್ನು ಹೊರತಂದ ಸಮೃದ್ಧ ಸಾಹಿತ್ಯ ಸೆ.13ರಂದು ಮತ್ತೆರಡು ಪುಸ್ತಕಗಳನ್ನು ಪರಿಚಯಿಸುತ್ತಿದೆ.
ಲೇಖಕ ಬಿ.ಆರ್.ಪ್ರಸಾದ್ ಅವರ 'ಶಿಕ್ಷಕರ ಡೈರಿಯಿಂದ' ಮತ್ತು 'ಒನ್ ಇಂಡಿಯಾ ಕನ್ನಡ'ದ ಅಂಕಣಕಾರ ರಂಗಸ್ಬಾಮಿ ಮೂಕನಹಳ್ಳಿ ಅವರ 'ಹಣಕ್ಲಾಸು' ಪುಸ್ತಕಗಳು ಸೆ.13 ಬುಧವಾರದಂದು ಸಂಜೆ 6 ಕ್ಕೆ ಲೋಕಾರ್ಪಣೆಗೊಳ್ಳಲಿವೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪುಸ್ತಕಗಳು ಬಿಡುಗಡೆಯಾಗಲಿದ್ದು, ಖ್ಯಾತ ಬೆಂಗಳೂರು ಇತಿಹಾಸ ತಜ್ಞ ಸುರೇಶ್ ಮೂನ ಮತ್ತು ವಿಜ್ಞಾನಿಗಳು, ಖ್ಯಾತ ಅಂಕಣಕಾರರೂ ಆದ ಸುಧೀಂದ್ರ ಹಾಲ್ದೊಡ್ಡೇರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಿಡುಗಡೆಯ ದಿನ ಪುಸ್ತಕಗಳು ರಿಯಾಯಿತಿ ದರದಲ್ಲಿ ಸಿಗಲಿವೆ ಎಂದು ಸಮೃದ್ಧ ಸಾಹಿತ್ಯದ ಹರ್ಷ ಕೆ.ಆರ್.ತಿಳಿಸಿದ್ದಾರೆ.
More From
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications