ಕೇಬಲ್ ವೈರ್ ಕದ್ದ ಗುಮಾನಿ, ವಿದ್ಯುತ್ ಶಾಕ್ ನೀಡಿ ಯುವಕನ ಕೊಲೆ
ಬೆಂಗಳೂರು, ಆಗಸ್ಟ್ 22: ಇಲ್ಲಿನ ಕುಂದನಹಳ್ಳಿಯಲ್ಲಿ ಇಪ್ಪತ್ತು ವರ್ಷದ ಯುವಕನಿಗೆ ವಿದ್ಯುತ್ ಶಾಕ್ ಕೊಟ್ಟು ಕೊಲೆ ಮಾಡಿದ ಘಟನೆ ನಡೆದಿದೆ. ಈ ಘಟನೆಗೆ ಇರುವ ಕಾರಣ ಹುಬ್ಬೇರುವಂತೆ ಮಾಡುತ್ತದೆ. ಕೇಬಲ್ ವೈರ್ ಕದ್ದಿದ್ದಾರೆ ಎಂದು ಆರೋಪ ಮಾಡಿ, ಮೂವರು ಯುವಕರನ್ನು ಚೆನ್ನಾಗಿ ಬಡಿದಿದ್ದಾರೆ.
ಆ ಪೈಕಿ ಒಬ್ಬನಿಗೆ ವಿದ್ಯುತ್ ಶಾಕ್ ಕೊಟ್ಟು ಕೊಲೆ ಮಾಡಲಾಗಿದೆ. ಪಶ್ಚಿಮ ಬಂಗಾಲದ ಬಷೀರ್ ಹತ್ಯೆಯಾದ ಯುವಕ. ಅಂದಹಾಗೆ ಬಷೀರ್ ವರ್ಷದ ಹಿಂದಷ್ಟೇ ಮದುವೆಯಾಗಿದ್ದ. ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ. ಬಸುರೆಡ್ಡಿ ಎಂಬುವರ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಈ ಮೂವರು ಇದ್ದರು.

ಮೂರು ದಿನದ ಹಿಂದೆ ಜಮೀನಿನಲ್ಲಿ ಕೇಬಲ್ ವೈರ್ ಕಳ್ಳತನವಾಗಿತ್ತು. ಈ ಮೂವರೇ ಕಳವು ಮಾಡಿರಬೇಕು ಎಂದು ಅನುಮಾನ ಪಟ್ಟು, ಕಟ್ಟಿಹಾಕಿ ಹೊಡೆದಿದ್ದಾರೆ. ಬಷೀರ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಹಫೀಸ್ ಉಲ್ಲಾ, ಅಜ್ಮೈಲ್ ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಲ್ವರು ಸೇರಿ ಈ ಕೃತ್ಯ ಎಸಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications