ಮದರಸಾದ 200 ಹುಡುಗರನ್ನು ತಡೆ ಹಿಡಿದ ಬೆಂಗಳೂರು ರೈಲ್ವೇ ಪೊಲೀಸ್
ಬೆಂಗಳೂರು, ಜುಲೈ 12: ಮದರಸಾದಲ್ಲಿ ಓದುತ್ತಿರುವ 8-13 ವರ್ಷದ 200 ಬಾಲಕರನ್ನು ಮತ್ತು 20 ಶಿಕ್ಷಕರನ್ನು ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ಸ್ಟೇಶನ್ನಿನಲ್ಲಿ ತಡೆ ಹಿಡಿದ ಘಟನೆ ಜಿಲೈ 11 ರಂದು ನಡೆದಿದೆ.
ಮಾನವ ಕಳ್ಳಸಾಗಣೆಯ ಅನುಮಾನದ ಮೇಲೆ ಈ ಎಲ್ಲರನ್ನೂ ತಡೆಹಿಡಿದಿದ್ದ ರೈಲ್ವೇ ಪೊಲೀಸರು, ಅವರ ಗುರುತಿನ ಚೀಟಿಯನ್ನೆಲ್ಲ ಕೂಲಂಕಷವಾಗಿ ತಪಾಸಣೆ ಮಾಡಿದ ಮೇಲೆ ಅವರನ್ನು ಬಿಟ್ಟಿದ್ದಾರೆ. ಗುವಾಹಟಿ ಎಕ್ಸ್ ಪ್ರೆಸ್ ನಲ್ಲಿ ಬಂದಿಳಿದಿದ್ದ 200 ಮಕ್ಕಳು ಮದರಸಾದಲ್ಲಿ ಓದುತ್ತಿದ್ದವರು.
ಇವರೊಂದಿಗಿದ್ದ 20 ಶಿಕ್ಷಕರ ಗುರುತಿನ ಚೀಟಿಯನ್ನೂ ಕೂಲಂಕಷವಾಗಿ ಪರೀಕ್ಷಿಸಲಾಗಿದೆ.

More From
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ









Click it and Unblock the Notifications