Bengaluru Police: ಬೆಂಗಳೂರಿಗೆ ಹೆಚ್ಚುವರಿ 2000 ಪೋಲಿಸರನ್ನ ನಿಯೋಜಿಸಿದ ರಾಜ್ಯ ಸರ್ಕಾರ
2000 ಪೊಲೀಸ್ ರ ನಿಯೋಜನೆಯಿಂದಾಗಿ ಹೆಚ್ಚಿನ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದಾಗಿ ಬೆಂಗಳೂರಿನ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಪ್ರತಾಪ್ ರೆಡ್ಡಿ ಟ್ವೀಟರ್ ಮೂಲಕ ಹೇಳಿದ್ದಾರೆ.
ಬೆಂಗಳೂರು,ಫೆಬ್ರವರಿ20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನ ಪೊಲೀಸ್ ಇಲಾಖೆಯನ್ನ ಬಲ ಪಡಿಸುವ ನಿಟ್ಟಿನಲ್ಲಿ 2000 ಪೋಲಿಸರನ್ನು ಬೆಂಗಳೂರು ನಗರಕ್ಕೆ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Thank you @CMofKarnataka @JnanendraAraga for 2000 additional manpower to @BlrCityPolice in #karnatakabudget2023 - A game changing 11% raise in Civil Police!
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) February 19, 2023
Better woman safety, traffic management, cyber crime investigations & public order in #NammaBengaluru@DgpKarnataka
ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ನಿರ್ಣಯವನ್ನ ಕೈಗೊಂಡಿದ್ದು, ಸರ್ಕಾರದ ಈ ನಿರ್ಣಯಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಟ್ವೀಟರ್ ಮೂಲಕ ಧನ್ಯವಾದ ಹೇಳಿದ್ದಾರೆ.

2000 ಪೊಲೀಸ್ ರ ನಿಯೋಜನೆಯಿಂದಾಗಿ ಹೆಚ್ಚಿನ ಅನುಕೂಲವಾಗಲಿದ್ದು, ಹೆಚ್ಚಿನ ಕಾರ್ಯಕ್ಷಮತೆಯಿಂದಾಗಿ ಬೆಂಗಳೂರಿನ ನಗರದಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತದೆ ಎಂದು ಟ್ವೀಟರ್ ಮೂಲಕ ಹೇಳಿದ್ದಾರೆ.

ಬೆಂಗಳೂರು ನಗರಕ್ಕೆ 2000 ಪೊಲೀಸರನ್ನು ನಿಯೋಜನೆ ಮಾಡುವುದರಿಂದ ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಶೇ 11% ಪ್ರತಿಶತದಷ್ಟು ಪೊಲೀಸ್ ಸಿಬ್ಬಂದಿ ಸಂಖ್ಯೆ ಏರಿಕೆಯಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರರ ಬಜೆಟ್ ನಲ್ಲಿ 20 ಪೊಲೀಸ್ ಠಾಣೆಗಳನ್ನ ತೆರೆಯಲು ಹಣ ಮೀಸಲಿಡಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications