ಕೊರೊನಾ ಹೋರಾಟ: 25 ಲಕ್ಷ ಆರ್ಥಿಕ ನೆರವು ನೀಡಿದ ಜಿಆರ್ ಬಿ ಕಂಪನಿ
ಬೆಂಗಳೂರು, ಏಪ್ರಿಲ್.19: ಕರ್ನಾಟಕದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಶ್ರಮಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಜಿಆರ್ ಬಿ ಡೈರಿ ಫುಡ್ಸ್ ಪ್ರವೇಟ್ ಲಿಮಿಟೆಡ್ ಕಂಪನಿಯು 25 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದೆ.
ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ವಿನಿಯೋಗಗೊಳಿಸುವುದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ಹಣವನ್ನು ನೀಡಲಾಗಿದೆ. ದೇಶ ಮತ್ತು ಜಗತ್ತಿನಾದ್ಯಂತ ಮಾರುಕಟ್ಟೆಗಳಲ್ಲಿ ತನ್ನದೇ ಅಸ್ತಿತ್ವವನ್ನು ಹೊಂದಿರುವ ಕಂಪನಿಯು ರಾಜ್ಯದ ಜನತೆಗೆ ಈ ಮೂಲಕ ಆರ್ಥಿಕ ಕೊಡುಗೆಯನ್ನು ನೀಡಿದೆ.
ಸಿಎಂ ಪರಿಹಾರ ನಿಧಿಗೆ ಹಣವನ್ನು ನೀಡುವುದರ ಜೊತೆಗೆ ಆರ್ಥಿಕವಾಗಿ ದುರ್ಬಲ ಸ್ತರದಲ್ಲಿ ಇರುವ ಅಸಹಾಯಕರ ನೆರವಿಗೂ ಕಂಪನಿ ಸಿದ್ಧಹಸ್ತ ತೋರಿದೆ. ಅತಂತ್ರ ಸ್ಥಿತಿಯಲ್ಲಿ ಇರುವ ತುತ್ತು ಅನ್ನಕ್ಕಾಗಿ ಪರದಾಡುತ್ತಿರುವ ಜನರಿಗೆ ಊಟವನ್ನು ವಿತರಿಸಲಾಗುತ್ತಿದೆ.

ರಾಜ್ಯದಲ್ಲಿ ಅತಂತ್ರರಿಗೆ ಊಟದ ಕಿಟ್ ವಿತರಣೆ:
ಭಾರತ ಲಾಕ್ ಡೌನ್ ನಡುವೆ ಅತಂತ್ರ ಸ್ಥಿತಿಯಲ್ಲಿ ಇರುವ ಅಸಹಾಯಕ ಜನರಿಗೆ ಅಗತ್ಯ ವಸ್ತುಗಳು ಹಾಗೂ ಸರಕು ಸಾಮಗ್ರಿಗಳ ಕಿಟ್ ನ್ನು ವಿತರಣೆ ಮಾಡಲಾಗುತ್ತಿದೆ. ಜಿಆರ್ ಬಿ ಡೈರಿ ಫುಡ್ಸ್ ಪ್ರವೇಟ್ ಲಿಮಿಟೆಡ್ ಕಂಪನಿಯು 20 ಲಕ್ಷ ರೂಪಾಯಿ ಈ ರೀತಿ ಕಿಟ್ ವಿತರಣೆಗೆ ಖರ್ಚು ಮಾಡಿದೆ. ಇನ್ನು, ಕಂಪನಿಯು ವಿತರಿಸಿದ ಆಹಾರ ಸಾಮಗ್ರಿಗಳ ಕಿಟ್ ನಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಉಪ್ಪು, ಖಾರದ ಪುಡಿ, ಅರಿಶಿಣ ಪುಡಿ ಹಾಗೂ ಸಾಂಬರ್ ಪೌಡರ್ ಸೇರಿದಂತೆ ಇತರೆ ಅಗತ್ಯ ಸಾಮಗ್ರಿಗಳನ್ನು ಒಳಗೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications