ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ "ರಾಮಾಯಣ ಚಾತುರ್ಮಾಸ್ಯ"
ಬೆಂಗಳೂರು, ಜೂನ್ 5: ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ ಬೆಂಗಳೂರಿನ ಗಿರಿನಗರದ ಶಾಖಾಮಠ ಆವರಣದಲ್ಲಿ ನಡೆಯಲಿದೆ.
ಜುಲೈ 16ರಂದು ಆರಂಭವಾಗುವ ಚಾತುರ್ಮಾಸ ಸೆಪ್ಟೆಂಬರ್ 14ರಂದು ಸಂಪನ್ನವಾಗಲಿದ್ದು, ಈ ಬಾರಿಯ ಚಾತುರ್ಮಾಸಕ್ಕೆ "ರಾಮಾಯಣ ಚಾತುರ್ಮಾಸ್ಯ" ಎಂದು ಹೆಸರಿಸಲಾಗಿದೆ. ಸೆಪ್ಟೆಂಬರ್ 14ರಂದು ಶನಿವಾರ ಸೀಮೋಲ್ಲಂಘನ ನಡೆಯಲಿದೆ.
ಈ ಕುರಿತಾಗಿ ಬೆಂಗಳೂರಿನ ಪದಾಧಿಕಾರಿಗಳು ಹಾಗೂ ಶಿಷ್ಯಭಕ್ತರು ಶ್ರೀಗಳಿಗೆ ಫಲ ಸಮರ್ಪಣೆ ಮಾಡಿ, ಬೆಂಗಳೂರಿನಲ್ಲಿ ಚಾತುರ್ಮಾಸ್ಯವ್ರತ ಕೈಗೊಳ್ಳುವಂತೆ ನಿವೇದಿಸಿದರು.

ಶ್ರೀಗಳು ಸನ್ಯಾಸ ಸ್ವೀಕರಿಸಿ 25 ವರ್ಷಗಳನ್ನು ಪೂರೈಸಿದ್ದು, ಈ ಬಾರಿ 26ನೇ ವರ್ಷದ ಚಾತುರ್ಮಾಸವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲು ಶ್ರೀಮಠದ ಶಿಷ್ಯರು ಹಾಗೂ ಭಕ್ತರು ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ.
25 ರ ರಜತ ವರ್ಷ ಪೂರೈಸಿ, ಸ್ವರ್ಣ ವರ್ಷದೆಡೆಗೆ ಪಾದಾರ್ಪಣೆ ಮಾಡುವುದು ಈ ವರ್ಷದ ವಿಶೇಷವಾಗಿದೆ. ನಾಡಿನ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಚಾತುರ್ಮಾಸ ಸಮಿತಿ ರಚನೆಯಾಗಿದ್ದು, ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications