Breaking: ಕೆಂಗೇರಿ ಬಳಿ ಕೆಎಸ್ಆರ್ಟಿಸಿ ಬಸ್ ಅಪಘಾತ, 25 ಮಂದಿಗೆ ಗಾಯ
ಬೆಂಗಳೂರು, ಮೇ 9: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಅಪಘಾತ ಸಂಭವಿಸಿದೆ. ಬಸ್ ಅಪಘಾತದಲ್ಲಿ 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
Breaking: ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿತ
ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Recommended Video
KL
Rahul
ಪಂದ್ಯ
ಗೆದ್ದರೂ
ಬೇಜಾರಾಗಿದ್ದೇಕೆ
|
Oneindia
kannada
Comments
bengaluru ksrtc accident kengeri breaking news ಬೆಂಗಳೂರು ಕೆಎಸ್ಆರ್ಟಿಸಿ ಅಪಘಾತ ಕೆಂಗೇರಿ ಬ್ರೇಕಿಂಗ್ ನ್ಯೂಸ್
English summary
29 people injured after KSRTC Bus met with an Accident in Kengeri. Know More.