ಇನ್ಮುಂದೆ ವರ್ಷದಲ್ಲಿ ಮೂರು ಬಾರಿ SSLC, ದ್ವಿತೀಯ ಪಿಯುಸಿ ಪರೀಕ್ಷೆ, ಸಂಭವನೀಯ ವೇಳಾಪಟ್ಟಿ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್, 05: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 3 ಬಾರಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಅಲ್ಲದೆ ಪ್ರಸ್ತುತ ಸಂಭವನೀಯ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.
ದ್ವಿತೀಯ ಪಿಯುಸಿ, SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಸಿದ ಅಂಕ ತೃಪ್ತಿದಾಯಕ ಅಲ್ಲ ಅಂದರೆ ಬದಲಾವಣೆಗೆ ಅವಕಾಶ ನೀಡಲಾಗಿದೆ. ಈ ಹೊಸ ಮಾದರಿಯ ವಾರ್ಷಿಕ 1,2 ಮತ್ತು 3 ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಆಧಾರದಲ್ಲಿ ಉತ್ತೀರ್ಣ, ಅನುತ್ತೀರ್ಣ ನಿರ್ಧಾರ ಮಾಡಲಾಗುತ್ತದೆ.

ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದ್ದು, ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
SSLC ಸಂಭವನೀಯ ಪರೀಕ್ಷಾ ವೇಳಾಪಟ್ಟಿ
| ಕ್ರಮ ಸಂಖ್ಯೆ | ಪರೀಕ್ಷೆಯ ಹೆಸರು | ದಿನಾಂಕ | ಫಲಿತಾಂಶ |
| 1 | ಪರೀಕ್ಷೆ 1 | ಮಾರ್ಚ್ 1-25 | ಏಪ್ರಿಲ್ 22 |
| 2 | ಪರೀಕ್ಷೆ 2 | ಮೇ 15-ಜೂ. 5 | ಜೂನ್ 21 |
| 3 | ಪರೀಕ್ಷೆ 3 | ಜು.12 -ಜು.30 | ಆಗಸ್ಟ್ 16 |
ಪಿಯುಸಿ ಸಂಭವನೀಯ ಪರೀಕ್ಷಾ ವೇಳಾಪಟ್ಟಿ
| ಕ್ರಮ ಸಂಖ್ಯೆ | ಪರೀಕ್ಷೆಯ ಹೆಸರು | ದಿನಾಂಕ | ಫಲಿತಾಂಶ |
| 1 | ಪರೀಕ್ಷೆ 1 | ಮಾ 30- ಏ.15 | ಮೇ 8 |
| 2 | ಪರೀಕ್ಷೆ 2 | ಜೂ. 12-ಜೂ.19 | ಜೂನ್ 29 |
| 3 | ಪರೀಕ್ಷೆ 3 | ಜು.29 -ಆ.5 | ಆಗಸ್ಟ್ 19 |
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications