ಸುದೀಪ್, ರಮೇಶ್ ಅರವಿಂದ್ ಸೇರಿ 300 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 16: ಬಿಬಿಎಂಪಿ ಕೊಡಮಾಡುವ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು, 300 ಜನ ಸಾಧಕರಿಗೆ ಈ ಬಾರಿ ಪ್ರಶಸ್ತಿ ವಿತರಿಸಲಾಗುತ್ತಿದೆ.
ಕ್ರೀಡೆ, ಸಮಾಜ ಸೇವೆ, ರಂಗಭೂಮಿ, ಸಾಹಿತ್ಯ, ಶಿಕ್ಷಣ, ಹೊರ ನಾಡ ಕನ್ನಡಿಗರ ಸೇವೆ, ಸಂಗೀತ, ರಾಜಕೀಯ, ಚಲನಚಿತ್ರ, ವಿಭಾಗಗಳಲ್ಲೂ ತಮ್ಮ ಸೇವೆಯಿಂದ ಗುರುತಿಸಿಕೊಂಡ 300 ಜನರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ.
ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಚಿತ್ರನಟರಾದ ಸುದೀಪ್, ರಮೇಶ್ ಅರವಿಂದ್, ಸೃಜನ್ ಲೋಕೇಶ್, ಡಿ.ಎನ್.ಸೀತಾರಾಮ್ ಸಹ ಇದ್ದಾರೆ. ಜೊತೆಗೆ ಮೋರಿಯಲ್ಲಿ ಸಿಕ್ಕ ಮಗುವಿಗೆ ಹಾಲುಣಿಸಿ ಮಾನವೀಯತೆ ಮೆರೆದಿದ್ದ ಪೇದೆ ಅರ್ಚನಾ ಅವರಿಗೂ ಪ್ರಶಸ್ತಿ ನೀಡಲಾಗುತ್ತಿದೆ.

ಸಿಎಂ ಕುಮಾರಸ್ವಾಮಿ ಅವರು ಪ್ರಶಸ್ತಿ ವಿಜೇತರಿಗೆ ಶುಭಾಷಯ ಕೋರಿದ್ದದಾರೆ. ಇಂದು ಸಂಜೆ ಬಿಬಿಎಂಪಿ ಆವರಣದ ರಾಜಕುಮಾರ ಗಾಜಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
More From
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications