ಅನರ್ಹತೆ ಭೀತಿ ಎದುರಿಸುತ್ತಿದ್ದಾರೆ ಬಿಬಿಎಂಪಿಯ 32 ಸದಸ್ಯರು
ಬೆಂಗಳೂರು, ಮೇ 02: ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಬಿಬಿಎಂಪಿಗೆ ಪತ್ರ ಬರೆದಿದ್ದು, ಬಿಬಿಎಂಪಿಯ 32 ಕಾರ್ಪೊರೇಟರ್ಗಳಿಗೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ.
2016 ರಲ್ಲಿ 14 ಮಂದಿಸ ಬಿಬಿಎಂಪಿ ಸದಸ್ಯರು ಮತ್ತು 2017 ರಲ್ಲಿ 16 ಮಂದಿ ಸದಸ್ಯರು ಸಕಾಲದಲ್ಲಿ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ, ಅಲ್ಲದೆ ಆರು ಮಂದಿ ಸದಸ್ಯರು ಸುಳ್ಳು ದಾಖಲೆ ನೀಡಿದ್ದಾರೆಂದು ದೂರು ಸಹ ದಾಖಲಾಗಿದೆ. ಆದರೆ ಇವರಲ್ಲಿ ಇಬ್ಬರು ಸದಸ್ಯರು ಈಗಾಗಲೇ ಕಾಲವಾಗಿದ್ದಾರೆ, ಇನ್ನಿಬ್ಬರು ಎರಡೂ ವರ್ಷದಲ್ಲಿ ಸಕಾಲದಲ್ಲಿ ಮಾಹಿತಿ ನೀಡಿಲ್ಲ ಹಾಗಾಗಿ 32 ಮಂದಿ ಸದಸ್ಯರ ಮೇಲೆ ತೂಗುಕತ್ತಿ ತೂಗುತ್ತಿದೆ.
ನವ ಭಾರತಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅನಿಲ್ ಶೆಟ್ಟಿ ಎಂಬುವರು ಮಾಹಿತಿ ಹಕ್ಕಿನ ಅಡಿ ಪಡೆದ ದಾಖಲೆಗಳಿಂದ ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದಿರುವುದು ಪತ್ತೆ ಆಗಿದೆ. 2017 ರ ಅಕ್ಟೋಬರ್ನಲ್ಲಿಯೇ ಆಸ್ತಿ ವಿವರ ಸಲ್ಲಿಸಬೇಕಿತ್ತು, ಆದರೆ ಇನ್ನೂ ಹಲವರು ವಿವರ ಸಲ್ಲಿಸಿಲ್ಲ.

ನಿಯಮದ ಪ್ರಕಾರ ಸದಸ್ಯನಾಗಿ ಆಯ್ಕೆಯಾದ ವ್ಯಕ್ತಿಯು ತಿಂಗಳ ಒಳಗಾಗಿ ತನ್ನ ಹಾಗೂ ಹಿಂದೂ ಕಾಯ್ದೆಯ ಅನ್ವಯ ಕುಟುಂಬದ ಆಸ್ತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು, ಅಲ್ಲದೆ ಪ್ರತಿ ವರ್ಷವೂ ಕಡ್ಡಾಯವಾಗಿ ಆಸ್ತಿ ವಿವರವನ್ನು ಸಲ್ಲಿಸಬೇಕಾಗಿರುತ್ತದೆ, ಇದು ತಪ್ಪಿದಲ್ಲಿ ಸದಸ್ಯತ್ವ ವಜಾ ಮಾಡಬಹುದಾಗಿರುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications