ಮಾನವ ಕಳ್ಳಸಾಗಣೆ: ಕೆಂಪೇಗೌಡ ಏರ್ಪೋರ್ಟ್ಲ್ಲಿ 32 ನರ್ಸ್ಗಳ ರಕ್ಷಣೆ
ಬೆಂಗಳೂರು, ನವೆಂಬರ್ 28: ಮಾನವ ಕಳ್ಳಸಾಗಣೆಯಲ್ಲಿ ಬಂಧಿಯಾಗಿದ್ದ ಕೇರಳ ಮೂಲದ 32 ಮಂದಿ ನರ್ಸ್ಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಕ್ಷಣೆ ಮಾಡಲಾಗಿದೆ.
ಮಂಗಳೂರಿನಲ್ಲಿ ನರ್ಸಿಂಗ್ ಪದವಿ ಅಧ್ಯಯನ ಮಾಡಿದ ಕೇರಳ ಮೂಲದ 32 ನರ್ಸ್ ಗಳನ್ನು ರಕ್ಷಿಸಲಾಗಿದೆ. ಯುನಿವರ್ಸಿಟಿ ಆಫ್ ಟ್ರಡಿಶನಲ್ ಆಫ್ ಆರ್ಮೇನಿಯಾದಲ್ಲಿ ಜರ್ಮನ್ ಕಲಿಕೆಯ ಅಲ್ಪಾವಧಿ ಕೋರ್ಸ್ಗೆ ಕರೆದೊಯ್ಯುವ ನೆಪದಲ್ಲಿ ಇವರ ಮಾರಾಟಕ್ಕೆ ಜಾಲ ಹೆಣೆಯಲಾಗಿತ್ತು.
ಇಮಿಗ್ರೇಶನ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಅಮೆರಿಕಕ್ಕೆ ಈ ನರ್ಸ್ ಗಳನ್ನು ಕರೆದೊಯ್ಯಲು ಯತ್ನಿಸಿದ ಟೋನಿ ಟಾಮ್ ಎಂಬಾತನನ್ನು ಬಂಧಿಸಲಾಗಿದೆ.

ಟೋನಿ ಟಾಮ್, ಮಂಗಳೂರಿನಲ್ಲಿ ಶಿಕ್ಷಣ ಸಲಹಾ ಸಂಸ್ಥೆ ನಡೆಸುತ್ತಿದ್ದ ಹಾಗೂ ಈ ಯುವತಿಯರಿಗೆ ಯುಟಿಎಂಎಯಲ್ಲಿ ಅಧ್ಯಯನಕ್ಕೆ ಅವಕಾಶ ಮಾಡಿಕೊಡುವುದಾಗಿ ಆಮಿಷವೊಡ್ಡಿದ್ದ.
ಘಟನೆ ವಿವರ: ಟಾಮ್ 32 ನರ್ಸ್ಗಳೊಂದಿಗೆ ರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿದ್ದ, ಮಂಗಳವಾರ ಮುಂಜಾನೆ 4 ಗಂಟೆಗೆ ಆರ್ಮೇನಿಯಾ ತೆರಳುವ ವಿಮಾನದಲ್ಲಿ ಕೊರೆದೊಯ್ಯಲು ಯೋಜನೆ ರೂಪಿಸಿದ್ದ ವಿಶ್ವವಿದ್ಯಾಲಯದಲ್ಲಿ ಆ ಕೋರ್ಸ್ ಇರುವ ಬಗ್ಗೆ ಇಮಿಗ್ರೇಶನ್ ಅಧಿಕಾರಿಗಳಿಗೆ ಸಂದೇಹ ಉಂಟಾಗಿ ತಕ್ಷಣ ಬಿಐಎಎಲ್ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಆತನನ್ನು ವಶಕ್ಕೆ ಪಡೆದಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications