ಐದು ವರ್ಷಗಳಲ್ಲಿ 37 ಕೆರೆಗಳಿಗೆ ಮರುಜೀವ ನೀಡಿದ ಬಿಬಿಎಂಪಿ
ಬೆಂಗಳೂರು, ಏಪ್ರಿಲ್ 09: ಬಿಬಿಎಂಪಿ ವತಿಯಿಂದ ಕಳೆದ ಐದು ವರ್ಷಗಳಲ್ಲಿ 15 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 37 ಕೆರೆಯನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಕಳೆದ 2013 ರಿಂದ 5 ವರ್ಷಗಳ ಅವಧಿಯಲ್ಲಿ 15 ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ ಇನ್ನು 37 ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಇದೆಲ್ಲಕ್ಕೆ ಒಟ್ಟು 65 ಕೋಟಿ ರೂ ವೆಚ್ಚವಾಗಿದೆ. ಪಾಲಿಕೆಯು ಅನೇಕ ಎನ್ಜಿಓಗಳು, ಆರ್ಡಬ್ಲ್ಯೂಎ, ಕೆಲವು ಸಂಸ್ಥೆಗಳ ಜತೆಗೆ ಸೇರಿ ಕೆರೆಯಗಳನ್ನು ಅಭಿವೃದ್ಧಿ ಮಾಡಿದೆ. ಹಾಗೆಯೇ ರಾಸಾಯನಿಕಗಳು ಕೆರೆಗೆ ಬಂದು ಸೇರದಂತೆ ನಿಗಾ ವಹಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.
ಚರಂಡಿ ನೀರು ಕೆರೆಗಳಿಗೆ ಸೇರದಂತೆ ನೋಡಿಕೊಳ್ಳಲಾಗುತ್ತಿದೆ ಹಾಗೆಯೇ ಕೆರೆಯ ಸುತ್ತಮುತ್ತ ಭದ್ರತೆಗಾಗಿ ಬೇಲಿ ಅಳವಡಿಸಲಾಗಿದೆ. ಇನ್ನು ಕೆಲವು ಕೆರೆಗಳನ್ನು ಪುನರುಜ್ಜೀವನಗೊಳಿಸುವುದು ಬಾಕಿ ಇದೆ. ಇತ್ತೀಚೆಗೆ 5 ಕೆರೆಗಳನ್ನು ಪುನರುಜ್ಜೀವನಗೊಳಿಸುವಂತೆ ಅನುಮತಿ ದೊರೆತಿತ್ತು. ನಂತರ ರಾಜ್ಯ ಸರ್ಕಾರವು ತಿದ್ದುಪಡಿಯನ್ನು ಮಾಡಿದ್ದು ಈ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಿದೆ.

ಈ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ ಹಾಗೂ ತ್ಯಾಜ್ಯವನ್ನು ಸುರಿಯದಂತೆ ಎಚ್ಚರಿಕೆವಹಹಿಸಲು ಸುತ್ತಲೂ ತಂತಿ ಬೇಲಿ ಅಳವಡಿಸಲಾಗಿದೆ. 2017-18 ನೇ ಸಾಲಿನಲ್ಲಿ ಮಹದೇವಪುರ, ಕೆಂಪಾಂಬುದಿ, ದೊಡ್ಡಬೊಮ್ಮಸಂದ್ರ, ರೆಸಿಡೆನ್ಸಿ ರಸ್ತೆ, ಅವಲಹಳ್ಳಿ, ಮಂಗಮ್ಮನ ಪಾಳ್ಯದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications