ಎಲಿವೇಟೆಡ್ ಕಾರಿಡಾರ್ಗೆ ಸಿಕ್ಕಿದೆ ಅನುಮತಿ ಆದರೆ ಮುಂದಿರುವ ಸವಾಲುಗಳೇನು?
ಬೆಂಗಳೂರು, ಮಾರ್ಚ್ 4: ನಗರದಲ್ಲಿ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಮೂರು ಪ್ಯಾಕೇಜ್ಗಳನ್ನು ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದೆ. ಕಾರಿಡಾರ್ ಆರು ಪಥಗಳನ್ನು ಹೊಂದಿರಲಿದೆ.
ಪ್ರತಿ ಪ್ಯಾಕೇಜ್ ಪೂರೈಸಲು ಮೂರು ವರ್ಷಗಳು ತಗುಲುತ್ತವೆ. ಕಾಮಗಾರಿ ಕೈಗೆತ್ತಿಕೊಳ್ಳುವ ಕಂಪನಿ 10 ವರ್ಷಗಳ ಕಾಲ ಎಲಿವೇಟೆಡ್ ಕಾರಿಡಾರ್ನ ನಿರ್ವಹಣಾ ಕಾಮಗಾರಿ ಜವಾಬ್ದಾರಿ ಹೊರಬೇಕಾಗುತ್ತದೆ.
ನಾರ್ಥ್-ಸೌತ್ ಕಾರಿಡಾರ್ ನಿರ್ಮಾಣಕ್ಕೆ ಮೇ ತಿಂಗಳಲ್ಲಿ ಬಿಡ್ ಕರೆಯಲಾಗಿತ್ತು. ಇದೀಗ ಈಸ್ಟ್-ವೆಸ್ಟ್ ಕಾರಿಡಾರ್ ನಿರ್ಮಾಣಕ್ಕೆ ಶೀಘ್ರದಲ್ಲೇ ಬಿಡ್ ಕರೆಯಲಾಗುತ್ತದೆ. ಈ ಯೋಜನೆ ನಿರ್ಮಾಣ ಮಾಡಲು ಸರ್ಕಾರ ಮೊದಲ ಹಂತದಲ್ಲಿ 1 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

ಹಾಗೆಯೇ ನಾರ್ಥ್-ಸೌತ್ ಕಾರಿಡಾರ್ ನಿರ್ಮಾಣಕ್ಕೆ 5060 ಕೋಟಿ ರೂ ಬೇಕು ಎಂದು ಅಂದಾಜಿಸಲಾಗಿದೆ. ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಬೇಕಿದ್ದರೆ 3700 ಮರಗಳನ್ನು ಕಡಿಯುವುದು ಅಥವಾ ಸ್ಥಳಾಂತರಿಸುವುದು ಅನಿವಾರ್ಯವಾಗಿದೆ.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications