ಬೆಂಗಳೂರಿನ 38 ವಾರ್ಡ್ಗಳು ಕೊರೊನಾ ಹಾಟ್ಸ್ಪಾಟ್
ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನ ಒಟ್ಟು 198 ವಾರ್ಡ್ಗಳ ಪೈಕಿ 38 ವಾರ್ಡ್ಗಳನ್ನು ಕೊರೊನಾ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಹೇಳಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ 3 ಕಿ.ಮೀ ಪ್ರದೇಶವನ್ನು ಬಫರ್ ಜೋನ್ ಎಂದು ಗುತಿಸಲಾಗಿದೆ. ಸೋಂಕು ಪ್ರಕರಣ ದಾಖಲಾದ ಪ್ರದೇಶಗಳನ್ನು ಕೆಲವು ನಿರ್ದಿಷ್ಟ ಮಾರ್ಗಸೂಚಿಗಳ ಆಧಾರದ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ.
ಬಾಪೂಜಿನಗರ ಹಾಗೂ ಪಾದರಾಯನಪುರ ವಾರ್ಡ್ಗಳನ್ನು ಸದ್ಯ ಸೀಲ್ಡೌನ್ ಮಾಡಲಾಗಿದೆ. ಬೇರೆ ಯಾವುದೇ ಪ್ರದೇಶವನ್ನು ಸೀಲ್ ಮಾಡಿಲ್ಲ. ಇಲ್ಲಿ ಯಾರೂ ಅನವಶ್ಯಕವಾಗಿ ಹೊರಗೆ ಬರದಂತೆ ಹಾಗೂ ಒಳಗೆ ಹೋಗದಂತೆ ಕಟ್ಟೆಚ್ಚರವಹಿಸಲಾಗಿದೆ.
ಸದ್ಯಕ್ಕೆ ನಗರದ ಬೇರೆ ಪ್ರದೇಶಗಳನ್ನು ಸೀಲ್ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಕಳೆದ 28 ದಿನಗಳಲ್ಲಿ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟಿದ್ದರೆ ಹಾಗೂ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಂದಿಗೆ 50 ಜನ ಸಂಪರ್ಕ ಹೊಂದಿದ್ದರೆ ಪ್ರದೇಶವನ್ನು ಹಾಟ್ಸ್ಪಾಟ್ ಎಂದು ಪರಿಗಣಿಸಲಾಗುತ್ತದೆ. ಆ ಮಾನದಂಡದ ಮೇಲೆ 38 ಪ್ರದೇಶಗಳನ್ನು ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ.
ವಾರ್ಡ್ ಸಂಖ್ಯೆ ವಾರ್ಡ್ ಹೆಸರು
6 ಥಣಿಸಂದ್ರ
18 ರಾಧಾಕೃಷ್ಣ ದೇವಸ್ಥಾನ
25 ಹೊರಮಾವು
35 ಅರಮನೆ ನಗರ
54 ಹೂಡಿ
59 ಮಾರುತಿಸೇವಾ ನಗರ
67 ನಾಗಾಪುರ
84 ಹಗದೂರು
93 ವಸಂತನಗರ
118 ಸುಧಾಮನಗರ
128 ನಾಗರಬಾವಿ
134 ಬಾಪೂಜಿನಗರ
141 ಆಜಾದ್ ನಗರ
149 ವರ್ತೂರು
162 ಗಿರಿನಗರ
171 ಗುರಪ್ಪನಪಾಳ್ಯ
177 ಜೆಪಿನಗರ
191 ಸಿಂಗಸಂದ್ರ
7 ಬ್ಯಾಟರಾಯನಪುರ
20 ಗಂಗಾನಗರ
26 ರಾಮಮೂರ್ತಿನಗರ
49 ಲಿಂಗರಾಜಪುರ
57 ಸಿವಿರಾಮನ್ನಗರ
62 ರಾಮಸ್ವಾಮಿ ಪಾಳ್ಯ
82 ಗರುಡಾಚಾರ್ಪಾಳ್ಯ
88 ಜೀವನ್ಭಿಮಾ ನಗರ
107 ಶಿವನಗರ
124 ಹೊಸಹಳ್ಳಿ
132 ಅತ್ತಿಗುಪ್ಪೆ
136 ಜಗಜೀವನ್ರಾಮ್ನಗರ
147 ಆಡುಗೋಡಿ
152 ಸದ್ದುಗುಂಟೆಪಾಳ್ಯ
166 ಕರಿಸಂದ್ರ
172 ಮಡಿವಾಳ
179 ಶಾಕಾಂಬರಿನಗರ 192 ಬೇಗೂರು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications